Belagavi:MES ಸಂಘಟನೆ ಬ್ಯಾನ್ ಮಾಡುವಂತೆ  ಕರ್ನಾಟಕ ಗಡಿ ಹೋರಾಟ ಸಮಿತಿ ಆಗ್ರಹ

Belagavi:MES ಸಂಘಟನೆ ಬ್ಯಾನ್ ಮಾಡುವಂತೆ ಕರ್ನಾಟಕ ಗಡಿ ಹೋರಾಟ ಸಮಿತಿ ಆಗ್ರಹ

Suvarna News   | Asianet News
Published : Jan 15, 2022, 05:37 PM ISTUpdated : Jan 15, 2022, 06:16 PM IST

ಕುಂದಾನಗರಿಯಲ್ಲಿ (Belagavi) ಪದೇ ಪದೇ ಪುಂಡಾಟ ನಡೆಸುತ್ತಿರುವ ಎಂಇಎಸ್ (MES) ನಿಷೇಧಿಸುವಂತೆ ಕರ್ನಾಟಕ ಗಡಿ ಹೋರಾಟ ಸಮಿತಿ ಆಗ್ರಹಿಸಿದೆ. ಗಡಿ ಭಾಗದಲ್ಲಿ 3 ದಿನಗಳ ಕಾಲ ಪ್ರವಾಸವನ್ನೂ ಕೈಗೊಂಡಿದೆ. ಪ್ರೊ. ಬಿ ಕೆ ಆರ್ ರಾವ್ ಬೈಂದೂರ್ ಬೆಳಗಾವಿಗೆ ಭೇಟಿ ಕೊಟ್ಟರು. 

ಬೆಳಗಾವಿ (ಜ. 15): ಕುಂದಾನಗರಿಯಲ್ಲಿ (Belagavi) ಪದೇ ಪದೇ ಪುಂಡಾಟ ನಡೆಸುತ್ತಿರುವ ಎಂಇಎಸ್ (MES) ನಿಷೇಧಿಸುವಂತೆ ಕರ್ನಾಟಕ ಗಡಿ ಹೋರಾಟ ಸಮಿತಿ ಆಗ್ರಹಿಸಿದೆ.

ಗಡಿ ಭಾಗದಲ್ಲಿ 3 ದಿನಗಳ ಕಾಲ ಪ್ರವಾಸವನ್ನೂ ಕೈಗೊಂಡಿದೆ. ಪ್ರೊ. ಬಿ ಕೆ ಆರ್ ರಾವ್ ಬೈಂದೂರ್ ಬೆಳಗಾವಿಗೆ ಭೇಟಿ ಕೊಟ್ಟರು. 'ಬೆಳಗಾವಿಯಲ್ಲಿ ಮೂಲಭೂತ ಸೌಕರ್ಯವಿಲ್ಲ, ರಸ್ತೆಗಳು ಅವ್ಯವಸ್ಥೆಯಾಗಿದೆ. ರಾಜಕಾರಣಿಗಳ ಇಚ್ಛಾಶಕ್ತಿ ಕೊರತೆ ಕಾಣಿಸುತ್ತಿದೆ. ಎಂಇಎಸ್ ಪದೇ ಪದೇ ಕನ್ನಡಿಗರನ್ನು ಕೆಣಕುತ್ತಿದೆ. ಎಂಇಎಸ್‌ನ್ನು ಬ್ಯಾನ್ ಮಾಡಬೇಕು. ಇದೇ ಅಧಿವೇಶನದಲ್ಲಿ ಈ ಬಗ್ಗೆ ನಿರ್ಣಯವಾಗಬೇಕು' ಎಂದು ಒತ್ತಾಯಿಸಿದರು. 

23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
Read more