Belagavi:MES ಸಂಘಟನೆ ಬ್ಯಾನ್ ಮಾಡುವಂತೆ  ಕರ್ನಾಟಕ ಗಡಿ ಹೋರಾಟ ಸಮಿತಿ ಆಗ್ರಹ

Belagavi:MES ಸಂಘಟನೆ ಬ್ಯಾನ್ ಮಾಡುವಂತೆ ಕರ್ನಾಟಕ ಗಡಿ ಹೋರಾಟ ಸಮಿತಿ ಆಗ್ರಹ

Suvarna News   | Asianet News
Published : Jan 15, 2022, 05:37 PM ISTUpdated : Jan 15, 2022, 06:16 PM IST

ಕುಂದಾನಗರಿಯಲ್ಲಿ (Belagavi) ಪದೇ ಪದೇ ಪುಂಡಾಟ ನಡೆಸುತ್ತಿರುವ ಎಂಇಎಸ್ (MES) ನಿಷೇಧಿಸುವಂತೆ ಕರ್ನಾಟಕ ಗಡಿ ಹೋರಾಟ ಸಮಿತಿ ಆಗ್ರಹಿಸಿದೆ. ಗಡಿ ಭಾಗದಲ್ಲಿ 3 ದಿನಗಳ ಕಾಲ ಪ್ರವಾಸವನ್ನೂ ಕೈಗೊಂಡಿದೆ. ಪ್ರೊ. ಬಿ ಕೆ ಆರ್ ರಾವ್ ಬೈಂದೂರ್ ಬೆಳಗಾವಿಗೆ ಭೇಟಿ ಕೊಟ್ಟರು. 

ಬೆಳಗಾವಿ (ಜ. 15): ಕುಂದಾನಗರಿಯಲ್ಲಿ (Belagavi) ಪದೇ ಪದೇ ಪುಂಡಾಟ ನಡೆಸುತ್ತಿರುವ ಎಂಇಎಸ್ (MES) ನಿಷೇಧಿಸುವಂತೆ ಕರ್ನಾಟಕ ಗಡಿ ಹೋರಾಟ ಸಮಿತಿ ಆಗ್ರಹಿಸಿದೆ.

ಗಡಿ ಭಾಗದಲ್ಲಿ 3 ದಿನಗಳ ಕಾಲ ಪ್ರವಾಸವನ್ನೂ ಕೈಗೊಂಡಿದೆ. ಪ್ರೊ. ಬಿ ಕೆ ಆರ್ ರಾವ್ ಬೈಂದೂರ್ ಬೆಳಗಾವಿಗೆ ಭೇಟಿ ಕೊಟ್ಟರು. 'ಬೆಳಗಾವಿಯಲ್ಲಿ ಮೂಲಭೂತ ಸೌಕರ್ಯವಿಲ್ಲ, ರಸ್ತೆಗಳು ಅವ್ಯವಸ್ಥೆಯಾಗಿದೆ. ರಾಜಕಾರಣಿಗಳ ಇಚ್ಛಾಶಕ್ತಿ ಕೊರತೆ ಕಾಣಿಸುತ್ತಿದೆ. ಎಂಇಎಸ್ ಪದೇ ಪದೇ ಕನ್ನಡಿಗರನ್ನು ಕೆಣಕುತ್ತಿದೆ. ಎಂಇಎಸ್‌ನ್ನು ಬ್ಯಾನ್ ಮಾಡಬೇಕು. ಇದೇ ಅಧಿವೇಶನದಲ್ಲಿ ಈ ಬಗ್ಗೆ ನಿರ್ಣಯವಾಗಬೇಕು' ಎಂದು ಒತ್ತಾಯಿಸಿದರು. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more