Belagavi:MES ಸಂಘಟನೆ ಬ್ಯಾನ್ ಮಾಡುವಂತೆ  ಕರ್ನಾಟಕ ಗಡಿ ಹೋರಾಟ ಸಮಿತಿ ಆಗ್ರಹ

Belagavi:MES ಸಂಘಟನೆ ಬ್ಯಾನ್ ಮಾಡುವಂತೆ ಕರ್ನಾಟಕ ಗಡಿ ಹೋರಾಟ ಸಮಿತಿ ಆಗ್ರಹ

Suvarna News   | Asianet News
Published : Jan 15, 2022, 05:37 PM ISTUpdated : Jan 15, 2022, 06:16 PM IST

ಕುಂದಾನಗರಿಯಲ್ಲಿ (Belagavi) ಪದೇ ಪದೇ ಪುಂಡಾಟ ನಡೆಸುತ್ತಿರುವ ಎಂಇಎಸ್ (MES) ನಿಷೇಧಿಸುವಂತೆ ಕರ್ನಾಟಕ ಗಡಿ ಹೋರಾಟ ಸಮಿತಿ ಆಗ್ರಹಿಸಿದೆ. ಗಡಿ ಭಾಗದಲ್ಲಿ 3 ದಿನಗಳ ಕಾಲ ಪ್ರವಾಸವನ್ನೂ ಕೈಗೊಂಡಿದೆ. ಪ್ರೊ. ಬಿ ಕೆ ಆರ್ ರಾವ್ ಬೈಂದೂರ್ ಬೆಳಗಾವಿಗೆ ಭೇಟಿ ಕೊಟ್ಟರು. 

ಬೆಳಗಾವಿ (ಜ. 15): ಕುಂದಾನಗರಿಯಲ್ಲಿ (Belagavi) ಪದೇ ಪದೇ ಪುಂಡಾಟ ನಡೆಸುತ್ತಿರುವ ಎಂಇಎಸ್ (MES) ನಿಷೇಧಿಸುವಂತೆ ಕರ್ನಾಟಕ ಗಡಿ ಹೋರಾಟ ಸಮಿತಿ ಆಗ್ರಹಿಸಿದೆ.

ಗಡಿ ಭಾಗದಲ್ಲಿ 3 ದಿನಗಳ ಕಾಲ ಪ್ರವಾಸವನ್ನೂ ಕೈಗೊಂಡಿದೆ. ಪ್ರೊ. ಬಿ ಕೆ ಆರ್ ರಾವ್ ಬೈಂದೂರ್ ಬೆಳಗಾವಿಗೆ ಭೇಟಿ ಕೊಟ್ಟರು. 'ಬೆಳಗಾವಿಯಲ್ಲಿ ಮೂಲಭೂತ ಸೌಕರ್ಯವಿಲ್ಲ, ರಸ್ತೆಗಳು ಅವ್ಯವಸ್ಥೆಯಾಗಿದೆ. ರಾಜಕಾರಣಿಗಳ ಇಚ್ಛಾಶಕ್ತಿ ಕೊರತೆ ಕಾಣಿಸುತ್ತಿದೆ. ಎಂಇಎಸ್ ಪದೇ ಪದೇ ಕನ್ನಡಿಗರನ್ನು ಕೆಣಕುತ್ತಿದೆ. ಎಂಇಎಸ್‌ನ್ನು ಬ್ಯಾನ್ ಮಾಡಬೇಕು. ಇದೇ ಅಧಿವೇಶನದಲ್ಲಿ ಈ ಬಗ್ಗೆ ನಿರ್ಣಯವಾಗಬೇಕು' ಎಂದು ಒತ್ತಾಯಿಸಿದರು. 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more