Belagavi:MES ಸಂಘಟನೆ ಬ್ಯಾನ್ ಮಾಡುವಂತೆ  ಕರ್ನಾಟಕ ಗಡಿ ಹೋರಾಟ ಸಮಿತಿ ಆಗ್ರಹ

Belagavi:MES ಸಂಘಟನೆ ಬ್ಯಾನ್ ಮಾಡುವಂತೆ ಕರ್ನಾಟಕ ಗಡಿ ಹೋರಾಟ ಸಮಿತಿ ಆಗ್ರಹ

Suvarna News   | Asianet News
Published : Jan 15, 2022, 05:37 PM ISTUpdated : Jan 15, 2022, 06:16 PM IST

ಕುಂದಾನಗರಿಯಲ್ಲಿ (Belagavi) ಪದೇ ಪದೇ ಪುಂಡಾಟ ನಡೆಸುತ್ತಿರುವ ಎಂಇಎಸ್ (MES) ನಿಷೇಧಿಸುವಂತೆ ಕರ್ನಾಟಕ ಗಡಿ ಹೋರಾಟ ಸಮಿತಿ ಆಗ್ರಹಿಸಿದೆ. ಗಡಿ ಭಾಗದಲ್ಲಿ 3 ದಿನಗಳ ಕಾಲ ಪ್ರವಾಸವನ್ನೂ ಕೈಗೊಂಡಿದೆ. ಪ್ರೊ. ಬಿ ಕೆ ಆರ್ ರಾವ್ ಬೈಂದೂರ್ ಬೆಳಗಾವಿಗೆ ಭೇಟಿ ಕೊಟ್ಟರು. 

ಬೆಳಗಾವಿ (ಜ. 15): ಕುಂದಾನಗರಿಯಲ್ಲಿ (Belagavi) ಪದೇ ಪದೇ ಪುಂಡಾಟ ನಡೆಸುತ್ತಿರುವ ಎಂಇಎಸ್ (MES) ನಿಷೇಧಿಸುವಂತೆ ಕರ್ನಾಟಕ ಗಡಿ ಹೋರಾಟ ಸಮಿತಿ ಆಗ್ರಹಿಸಿದೆ.

ಗಡಿ ಭಾಗದಲ್ಲಿ 3 ದಿನಗಳ ಕಾಲ ಪ್ರವಾಸವನ್ನೂ ಕೈಗೊಂಡಿದೆ. ಪ್ರೊ. ಬಿ ಕೆ ಆರ್ ರಾವ್ ಬೈಂದೂರ್ ಬೆಳಗಾವಿಗೆ ಭೇಟಿ ಕೊಟ್ಟರು. 'ಬೆಳಗಾವಿಯಲ್ಲಿ ಮೂಲಭೂತ ಸೌಕರ್ಯವಿಲ್ಲ, ರಸ್ತೆಗಳು ಅವ್ಯವಸ್ಥೆಯಾಗಿದೆ. ರಾಜಕಾರಣಿಗಳ ಇಚ್ಛಾಶಕ್ತಿ ಕೊರತೆ ಕಾಣಿಸುತ್ತಿದೆ. ಎಂಇಎಸ್ ಪದೇ ಪದೇ ಕನ್ನಡಿಗರನ್ನು ಕೆಣಕುತ್ತಿದೆ. ಎಂಇಎಸ್‌ನ್ನು ಬ್ಯಾನ್ ಮಾಡಬೇಕು. ಇದೇ ಅಧಿವೇಶನದಲ್ಲಿ ಈ ಬಗ್ಗೆ ನಿರ್ಣಯವಾಗಬೇಕು' ಎಂದು ಒತ್ತಾಯಿಸಿದರು. 

24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
Read more