Belagavi:MES ಸಂಘಟನೆ ಬ್ಯಾನ್ ಮಾಡುವಂತೆ  ಕರ್ನಾಟಕ ಗಡಿ ಹೋರಾಟ ಸಮಿತಿ ಆಗ್ರಹ

Belagavi:MES ಸಂಘಟನೆ ಬ್ಯಾನ್ ಮಾಡುವಂತೆ ಕರ್ನಾಟಕ ಗಡಿ ಹೋರಾಟ ಸಮಿತಿ ಆಗ್ರಹ

Published : Jan 15, 2022, 05:37 PM ISTUpdated : Jan 15, 2022, 06:16 PM IST

ಕುಂದಾನಗರಿಯಲ್ಲಿ (Belagavi) ಪದೇ ಪದೇ ಪುಂಡಾಟ ನಡೆಸುತ್ತಿರುವ ಎಂಇಎಸ್ (MES) ನಿಷೇಧಿಸುವಂತೆ ಕರ್ನಾಟಕ ಗಡಿ ಹೋರಾಟ ಸಮಿತಿ ಆಗ್ರಹಿಸಿದೆ. ಗಡಿ ಭಾಗದಲ್ಲಿ 3 ದಿನಗಳ ಕಾಲ ಪ್ರವಾಸವನ್ನೂ ಕೈಗೊಂಡಿದೆ. ಪ್ರೊ. ಬಿ ಕೆ ಆರ್ ರಾವ್ ಬೈಂದೂರ್ ಬೆಳಗಾವಿಗೆ ಭೇಟಿ ಕೊಟ್ಟರು. 

ಬೆಳಗಾವಿ (ಜ. 15): ಕುಂದಾನಗರಿಯಲ್ಲಿ (Belagavi) ಪದೇ ಪದೇ ಪುಂಡಾಟ ನಡೆಸುತ್ತಿರುವ ಎಂಇಎಸ್ (MES) ನಿಷೇಧಿಸುವಂತೆ ಕರ್ನಾಟಕ ಗಡಿ ಹೋರಾಟ ಸಮಿತಿ ಆಗ್ರಹಿಸಿದೆ.

ಗಡಿ ಭಾಗದಲ್ಲಿ 3 ದಿನಗಳ ಕಾಲ ಪ್ರವಾಸವನ್ನೂ ಕೈಗೊಂಡಿದೆ. ಪ್ರೊ. ಬಿ ಕೆ ಆರ್ ರಾವ್ ಬೈಂದೂರ್ ಬೆಳಗಾವಿಗೆ ಭೇಟಿ ಕೊಟ್ಟರು. 'ಬೆಳಗಾವಿಯಲ್ಲಿ ಮೂಲಭೂತ ಸೌಕರ್ಯವಿಲ್ಲ, ರಸ್ತೆಗಳು ಅವ್ಯವಸ್ಥೆಯಾಗಿದೆ. ರಾಜಕಾರಣಿಗಳ ಇಚ್ಛಾಶಕ್ತಿ ಕೊರತೆ ಕಾಣಿಸುತ್ತಿದೆ. ಎಂಇಎಸ್ ಪದೇ ಪದೇ ಕನ್ನಡಿಗರನ್ನು ಕೆಣಕುತ್ತಿದೆ. ಎಂಇಎಸ್‌ನ್ನು ಬ್ಯಾನ್ ಮಾಡಬೇಕು. ಇದೇ ಅಧಿವೇಶನದಲ್ಲಿ ಈ ಬಗ್ಗೆ ನಿರ್ಣಯವಾಗಬೇಕು' ಎಂದು ಒತ್ತಾಯಿಸಿದರು. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more