ಎಣ್ಣೆ ಕುಡಿಯುವುದಕ್ಕಿಂತ ಮುನ್ನವೇ ತಲೆ ತಿರುಗಿ ಬಿದ್ದ ಯುವತಿ..!

ಎಣ್ಣೆ ಕುಡಿಯುವುದಕ್ಕಿಂತ ಮುನ್ನವೇ ತಲೆ ತಿರುಗಿ ಬಿದ್ದ ಯುವತಿ..!

Suvarna News   | Asianet News
Published : May 04, 2020, 03:38 PM IST

ನಗರದ  ಕಸ್ತೂರ ಬಾ ರಸ್ತೆಯಲ್ಲಿರುವ ಟಾನಿಕ್ ಹೆಸರಿನ ಮದ್ಯದಂಗಡಿಯಲ್ಲಿ ಎಣ್ಣೆ ಖರೀದಿಸಲು ತಿಂಡಿಯನ್ನು ತಿನ್ನದೆ ಯುವತಿಯೊಬ್ಬಳು ಸರತಿ ಸಾಲಿನಲ್ಲಿ ನಿಂತಿದ್ದಳು. ಆದರೆ ಬಿಸಿಲು ಹೆಚ್ಚಾಗಿದ್ದರಿಂದ ಎಣ್ಣೆ ಖರೀದಿಸುವ ಮುನ್ನವೇ ಕ್ಯೂನಲ್ಲೇ ತಲೆ ತಿರುಗಿ ಬಿದ್ದಿದ್ದಾಳೆ.

ಬೆಂಗಳೂರು(ಮೇ.04): ಲಾಕ್‌ಡೌನ್ ಸಡಿಲಿಕೆ ಬೆನ್ನಲ್ಲೇ ಮದ್ಯ ಮಾರಾಟಕ್ಕೆ ಸರ್ಕಾರ ಅನುಮತಿ ನೀಡಿದೆ. ಇದು ಮರುಭೂಮಿಯಲ್ಲಿ ಕುಡುಕರಿಗೆ ಒಯಾಸಿಸ್ ಸಿಕ್ಕಂತಾಗಿದೆ. ಇನ್ನು ಬೆಂಗಳೂರಿನಲ್ಲಿ ಎಣ್ಣೆ ಖರೀದಿಸುವ ಮುನ್ನವೇ ಯುವತಿಯೊಬ್ಬಳು ತಲೆ ತಿರುಗಿ ಬಿದ್ದ ಘಟನೆ ನಡೆದಿದೆ.

ಹೌದು, ನಗರದ  ಕಸ್ತೂರ ಬಾ ರಸ್ತೆಯಲ್ಲಿರುವ ಟಾನಿಕ್ ಹೆಸರಿನ ಮದ್ಯದಂಗಡಿಯಲ್ಲಿ ಎಣ್ಣೆ ಖರೀದಿಸಲು ತಿಂಡಿಯನ್ನು ತಿನ್ನದೆ ಯುವತಿಯೊಬ್ಬಳು ಸರತಿ ಸಾಲಿನಲ್ಲಿ ನಿಂತಿದ್ದಳು. ಆದರೆ ಬಿಸಿಲು ಹೆಚ್ಚಾಗಿದ್ದರಿಂದ ಎಣ್ಣೆ ಖರೀದಿಸುವ ಮುನ್ನವೇ ಕ್ಯೂನಲ್ಲೇ ತಲೆ ತಿರುಗಿ ಬಿದ್ದಿದ್ದಾಳೆ.

ಕೊನೆಗೆ ಟಾನಿಕ್ ವೈನ್ ಶಾಪ್ ಸಿಬ್ಬಂದಿ ಯುವತಿಗೆ ನೀರು ಕುಡಿಸಿ ವಿಶ್ರಾಂತಿ ಮಾಡಲು ಅವಕಾಶ ಮಾಡಿಕೊಟ್ಟಿದ್ದಾರೆ. ಇನ್ನು ಮಣಿಪಾಲಿನಲ್ಲೂ ಮದ್ಯ ಖರೀದಿಸಲು ಬಿಸಿಲನ್ನು ಲೆಕ್ಕಿಸದೇ ಕ್ಯೂನಲ್ಲಿ ನಿಂತಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.
 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!