ಈ ಬಾರಿ ಬೆಳಗಾವಿ ಪಾಲಿಕೆ ಕಾಂಗ್ರೆಸ್‌ಮಯವಾಗಲಿದೆ: ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ವಾಸ

ಈ ಬಾರಿ ಬೆಳಗಾವಿ ಪಾಲಿಕೆ ಕಾಂಗ್ರೆಸ್‌ಮಯವಾಗಲಿದೆ: ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ವಾಸ

Suvarna News   | Asianet News
Published : Sep 03, 2021, 03:54 PM ISTUpdated : Sep 03, 2021, 03:57 PM IST

ಬೆಳಗಾವಿ ಮಹಾನಗರ ಪಾಲಿಕೆ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜಕೀಯ ಪಕ್ಷಗಳು ಚಿಹ್ನೆಯಡಿ ಸ್ಪರ್ಧೆ ಮಾಡುತ್ತಿವೆ. ಬಿಜೆಪಿ ಕಡೆಯಿಂದ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಘಟಾನುಘಟಿ ನಾಯಕರಿಂದ ಅಬ್ಬರದ ಪ್ರಚಾರವಿತ್ತು. 

ಬೆಳಗಾವಿ (ಸೆ.03): ಮಹಾನಗರ ಪಾಲಿಕೆ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜಕೀಯ ಪಕ್ಷಗಳು ಚಿಹ್ನೆಯಡಿ ಸ್ಪರ್ಧೆ ಮಾಡುತ್ತಿವೆ. ಬಿಜೆಪಿ ಕಡೆಯಿಂದ ನಳೀನ್ ಕುಮಾರ್ ಕಟೀಲ್ ಸೇರಿದಂತೆ ಘಟಾನುಘಟಿ ನಾಯಕರಿಂದ ಅಬ್ಬರದ ಪ್ರಚಾರವಿತ್ತು. ಕಾಂಗ್ರೆಸ್ ಕಡೆಯಿಂದ ಖುದ್ದು ಡಿಕೆಶಿ ಅಖಾಡಕ್ಕಿಳಿದಿದ್ದರು. 

' ಈ ಬಾರಿ ಮತದಾರರು ಬೆಳಗಾವಿ ಪಾಲಿಕೆಯನ್ನು ಮತದಾರರು ಕಾಂಗ್ರೆಸ್‌ಮಯ ಮಾಡುತ್ತಾರೆಂಬ ವಿಶ್ವಾಸವಿದೆ. ಕಾಂಗ್ರೆಸ್ ಭಾಷೆ ರಾಜಕಾರಣ, ಜಾತಿ ರಾಜಕಾರಣ ಮಾಡಿಲ್ಲ. ಜನ ಬಿಜೆಪಿ ಆಡಳಿತದಿಂದ ಬೇಸತ್ತು ಹೋಗಿದಾರೆ. ಸಿದ್ದರಾಮಯ್ಯ ಕಾಲದಲ್ಲಿ ನಾವು ಉತ್ತಮ ಆಡಳಿತ ನೀಡಿದ್ದೆವು. ಮತದಾರರು ಈ ಬಾರಿ ಕಾಂಗ್ರೆಸ್ ಪರ ನಿಲ್ಲುವ ವಿಶ್ವಾಸವಿದೆ' ಎಂದು ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!