ಗೃಹಲಕ್ಷ್ಮಿ ಯೋಜನೆ ಮಧ್ಯಮ ವರ್ಗದವರಿಗೆ ಸಿಗುವಂತೆ ಮಾಡಲು ಚಿಂತನೆ : ಲಕ್ಷ್ಮಿ ಹೆಬ್ಬಾಳ್ಕರ್‌

ಗೃಹಲಕ್ಷ್ಮಿ ಯೋಜನೆ ಮಧ್ಯಮ ವರ್ಗದವರಿಗೆ ಸಿಗುವಂತೆ ಮಾಡಲು ಚಿಂತನೆ : ಲಕ್ಷ್ಮಿ ಹೆಬ್ಬಾಳ್ಕರ್‌

Published : Aug 02, 2023, 01:38 PM ISTUpdated : Aug 02, 2023, 01:41 PM IST

ಗ್ಯಾರಂಟಿ ಯೋಜನೆಗಳನ್ನು ಹಂತ ಹಂತವಾಗಿ ಜಾರಿಗೆ ತರುತ್ತೇವೆ. ವಿಳಂಬ ಮಾಡದೇ, ಯೋಜನೆ ಜಾರಿಗೆ ತಂದೇ ತರುತ್ತೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ್ದಾರೆ.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಏಷ್ಯಾನೆಟ್‌ ಸುವರ್ಣ ನ್ಯೂಸ್‌ನಲ್ಲಿ ಮಾತನಾಡಿದ್ದಾರೆ. ಸಮಾಜ ಕಲ್ಯಾಣ ಇಲಾಖೆಗೆ ಈ ಬಾರಿಯ ಬಜೆಟ್‌ನಲ್ಲಿ ಹೆಚ್ಚು ಅನುದಾನ ನೀಡಿರುವುದು ಯಾಕೆ ಎಂಬುದರ ಬಗ್ಗೆ ಅವರು ಇಲ್ಲಿ ಮಾತನಾಡಿದ್ದಾರೆ. ಇದೆ ವೇಳೆ ಮಹಿಳಾ ಸಬಲೀಕರಣದ ಬಗ್ಗೆ ಸಹ ಮಾತನಾಡಿದರು. ಇನ್ನೂ ಗೃಹಲಕ್ಷ್ಮಿ ಯೋಜನೆ(Grilahakshmi Yojana) ಬಗ್ಗೆ ಮಾತನಾಡಿದ ಅವರು, ನಾವು 2 ಸಾವಿರ ರೂಪಾಯಿಯನ್ನು ಒಂದು ಕೋಟಿ 28 ಲಕ್ಷ ಕುಟುಂಬಳಿಗೆ ಕೊಡುತ್ತಿದ್ದೇವೆ. ಇದರಲ್ಲಿ 15 ಲಕ್ಷ ಕುಟುಂಬಗಳಿಗೆ ಇದರಿಂದ ತುಂಬಾ ತೊಂದರೆಯಾಗಿರಬಹುದು. ಮಧ್ಯಮ ವರ್ಗದವರಿಗೆ ಈ ಯೋಜನೆ ಲಾಭ ಯಾವ ರೀತಿ ಮಾಡಬಹುದು ಎಂದು ಚಿಂತನೆ ಮಾಡುತ್ತೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ (Lakshmi Hebbalkar) ಹೇಳಿದರು.

ಇದನ್ನೂ ವೀಕ್ಷಿಸಿ:  ನನಗೂ ಫ್ರೀ..ನಿನಗೂ ಫ್ರೀ..ಈಡೇರಿತು ಸಿದ್ದು ಶಪಥ: ಇನ್ಮುಂದೆ ಎಲ್ಲರಿಗೂ ಕರೆಂಟ್ ಉಚಿತ..!

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!