ಗೃಹಲಕ್ಷ್ಮಿ ಯೋಜನೆ ಮಧ್ಯಮ ವರ್ಗದವರಿಗೆ ಸಿಗುವಂತೆ ಮಾಡಲು ಚಿಂತನೆ : ಲಕ್ಷ್ಮಿ ಹೆಬ್ಬಾಳ್ಕರ್‌

ಗೃಹಲಕ್ಷ್ಮಿ ಯೋಜನೆ ಮಧ್ಯಮ ವರ್ಗದವರಿಗೆ ಸಿಗುವಂತೆ ಮಾಡಲು ಚಿಂತನೆ : ಲಕ್ಷ್ಮಿ ಹೆಬ್ಬಾಳ್ಕರ್‌

Published : Aug 02, 2023, 01:38 PM ISTUpdated : Aug 02, 2023, 01:41 PM IST

ಗ್ಯಾರಂಟಿ ಯೋಜನೆಗಳನ್ನು ಹಂತ ಹಂತವಾಗಿ ಜಾರಿಗೆ ತರುತ್ತೇವೆ. ವಿಳಂಬ ಮಾಡದೇ, ಯೋಜನೆ ಜಾರಿಗೆ ತಂದೇ ತರುತ್ತೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ್ದಾರೆ.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಏಷ್ಯಾನೆಟ್‌ ಸುವರ್ಣ ನ್ಯೂಸ್‌ನಲ್ಲಿ ಮಾತನಾಡಿದ್ದಾರೆ. ಸಮಾಜ ಕಲ್ಯಾಣ ಇಲಾಖೆಗೆ ಈ ಬಾರಿಯ ಬಜೆಟ್‌ನಲ್ಲಿ ಹೆಚ್ಚು ಅನುದಾನ ನೀಡಿರುವುದು ಯಾಕೆ ಎಂಬುದರ ಬಗ್ಗೆ ಅವರು ಇಲ್ಲಿ ಮಾತನಾಡಿದ್ದಾರೆ. ಇದೆ ವೇಳೆ ಮಹಿಳಾ ಸಬಲೀಕರಣದ ಬಗ್ಗೆ ಸಹ ಮಾತನಾಡಿದರು. ಇನ್ನೂ ಗೃಹಲಕ್ಷ್ಮಿ ಯೋಜನೆ(Grilahakshmi Yojana) ಬಗ್ಗೆ ಮಾತನಾಡಿದ ಅವರು, ನಾವು 2 ಸಾವಿರ ರೂಪಾಯಿಯನ್ನು ಒಂದು ಕೋಟಿ 28 ಲಕ್ಷ ಕುಟುಂಬಳಿಗೆ ಕೊಡುತ್ತಿದ್ದೇವೆ. ಇದರಲ್ಲಿ 15 ಲಕ್ಷ ಕುಟುಂಬಗಳಿಗೆ ಇದರಿಂದ ತುಂಬಾ ತೊಂದರೆಯಾಗಿರಬಹುದು. ಮಧ್ಯಮ ವರ್ಗದವರಿಗೆ ಈ ಯೋಜನೆ ಲಾಭ ಯಾವ ರೀತಿ ಮಾಡಬಹುದು ಎಂದು ಚಿಂತನೆ ಮಾಡುತ್ತೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ (Lakshmi Hebbalkar) ಹೇಳಿದರು.

ಇದನ್ನೂ ವೀಕ್ಷಿಸಿ:  ನನಗೂ ಫ್ರೀ..ನಿನಗೂ ಫ್ರೀ..ಈಡೇರಿತು ಸಿದ್ದು ಶಪಥ: ಇನ್ಮುಂದೆ ಎಲ್ಲರಿಗೂ ಕರೆಂಟ್ ಉಚಿತ..!

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!