ಗೃಹಲಕ್ಷ್ಮಿ ಯೋಜನೆ ಮಧ್ಯಮ ವರ್ಗದವರಿಗೆ ಸಿಗುವಂತೆ ಮಾಡಲು ಚಿಂತನೆ : ಲಕ್ಷ್ಮಿ ಹೆಬ್ಬಾಳ್ಕರ್‌

ಗೃಹಲಕ್ಷ್ಮಿ ಯೋಜನೆ ಮಧ್ಯಮ ವರ್ಗದವರಿಗೆ ಸಿಗುವಂತೆ ಮಾಡಲು ಚಿಂತನೆ : ಲಕ್ಷ್ಮಿ ಹೆಬ್ಬಾಳ್ಕರ್‌

Published : Aug 02, 2023, 01:38 PM ISTUpdated : Aug 02, 2023, 01:41 PM IST

ಗ್ಯಾರಂಟಿ ಯೋಜನೆಗಳನ್ನು ಹಂತ ಹಂತವಾಗಿ ಜಾರಿಗೆ ತರುತ್ತೇವೆ. ವಿಳಂಬ ಮಾಡದೇ, ಯೋಜನೆ ಜಾರಿಗೆ ತಂದೇ ತರುತ್ತೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ್ದಾರೆ.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಏಷ್ಯಾನೆಟ್‌ ಸುವರ್ಣ ನ್ಯೂಸ್‌ನಲ್ಲಿ ಮಾತನಾಡಿದ್ದಾರೆ. ಸಮಾಜ ಕಲ್ಯಾಣ ಇಲಾಖೆಗೆ ಈ ಬಾರಿಯ ಬಜೆಟ್‌ನಲ್ಲಿ ಹೆಚ್ಚು ಅನುದಾನ ನೀಡಿರುವುದು ಯಾಕೆ ಎಂಬುದರ ಬಗ್ಗೆ ಅವರು ಇಲ್ಲಿ ಮಾತನಾಡಿದ್ದಾರೆ. ಇದೆ ವೇಳೆ ಮಹಿಳಾ ಸಬಲೀಕರಣದ ಬಗ್ಗೆ ಸಹ ಮಾತನಾಡಿದರು. ಇನ್ನೂ ಗೃಹಲಕ್ಷ್ಮಿ ಯೋಜನೆ(Grilahakshmi Yojana) ಬಗ್ಗೆ ಮಾತನಾಡಿದ ಅವರು, ನಾವು 2 ಸಾವಿರ ರೂಪಾಯಿಯನ್ನು ಒಂದು ಕೋಟಿ 28 ಲಕ್ಷ ಕುಟುಂಬಳಿಗೆ ಕೊಡುತ್ತಿದ್ದೇವೆ. ಇದರಲ್ಲಿ 15 ಲಕ್ಷ ಕುಟುಂಬಗಳಿಗೆ ಇದರಿಂದ ತುಂಬಾ ತೊಂದರೆಯಾಗಿರಬಹುದು. ಮಧ್ಯಮ ವರ್ಗದವರಿಗೆ ಈ ಯೋಜನೆ ಲಾಭ ಯಾವ ರೀತಿ ಮಾಡಬಹುದು ಎಂದು ಚಿಂತನೆ ಮಾಡುತ್ತೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ (Lakshmi Hebbalkar) ಹೇಳಿದರು.

ಇದನ್ನೂ ವೀಕ್ಷಿಸಿ:  ನನಗೂ ಫ್ರೀ..ನಿನಗೂ ಫ್ರೀ..ಈಡೇರಿತು ಸಿದ್ದು ಶಪಥ: ಇನ್ಮುಂದೆ ಎಲ್ಲರಿಗೂ ಕರೆಂಟ್ ಉಚಿತ..!

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ