ಗೃಹಲಕ್ಷ್ಮಿ ಯೋಜನೆ ಮಧ್ಯಮ ವರ್ಗದವರಿಗೆ ಸಿಗುವಂತೆ ಮಾಡಲು ಚಿಂತನೆ : ಲಕ್ಷ್ಮಿ ಹೆಬ್ಬಾಳ್ಕರ್‌

ಗೃಹಲಕ್ಷ್ಮಿ ಯೋಜನೆ ಮಧ್ಯಮ ವರ್ಗದವರಿಗೆ ಸಿಗುವಂತೆ ಮಾಡಲು ಚಿಂತನೆ : ಲಕ್ಷ್ಮಿ ಹೆಬ್ಬಾಳ್ಕರ್‌

Published : Aug 02, 2023, 01:38 PM ISTUpdated : Aug 02, 2023, 01:41 PM IST

ಗ್ಯಾರಂಟಿ ಯೋಜನೆಗಳನ್ನು ಹಂತ ಹಂತವಾಗಿ ಜಾರಿಗೆ ತರುತ್ತೇವೆ. ವಿಳಂಬ ಮಾಡದೇ, ಯೋಜನೆ ಜಾರಿಗೆ ತಂದೇ ತರುತ್ತೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ್ದಾರೆ.

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಏಷ್ಯಾನೆಟ್‌ ಸುವರ್ಣ ನ್ಯೂಸ್‌ನಲ್ಲಿ ಮಾತನಾಡಿದ್ದಾರೆ. ಸಮಾಜ ಕಲ್ಯಾಣ ಇಲಾಖೆಗೆ ಈ ಬಾರಿಯ ಬಜೆಟ್‌ನಲ್ಲಿ ಹೆಚ್ಚು ಅನುದಾನ ನೀಡಿರುವುದು ಯಾಕೆ ಎಂಬುದರ ಬಗ್ಗೆ ಅವರು ಇಲ್ಲಿ ಮಾತನಾಡಿದ್ದಾರೆ. ಇದೆ ವೇಳೆ ಮಹಿಳಾ ಸಬಲೀಕರಣದ ಬಗ್ಗೆ ಸಹ ಮಾತನಾಡಿದರು. ಇನ್ನೂ ಗೃಹಲಕ್ಷ್ಮಿ ಯೋಜನೆ(Grilahakshmi Yojana) ಬಗ್ಗೆ ಮಾತನಾಡಿದ ಅವರು, ನಾವು 2 ಸಾವಿರ ರೂಪಾಯಿಯನ್ನು ಒಂದು ಕೋಟಿ 28 ಲಕ್ಷ ಕುಟುಂಬಳಿಗೆ ಕೊಡುತ್ತಿದ್ದೇವೆ. ಇದರಲ್ಲಿ 15 ಲಕ್ಷ ಕುಟುಂಬಗಳಿಗೆ ಇದರಿಂದ ತುಂಬಾ ತೊಂದರೆಯಾಗಿರಬಹುದು. ಮಧ್ಯಮ ವರ್ಗದವರಿಗೆ ಈ ಯೋಜನೆ ಲಾಭ ಯಾವ ರೀತಿ ಮಾಡಬಹುದು ಎಂದು ಚಿಂತನೆ ಮಾಡುತ್ತೇವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ (Lakshmi Hebbalkar) ಹೇಳಿದರು.

ಇದನ್ನೂ ವೀಕ್ಷಿಸಿ:  ನನಗೂ ಫ್ರೀ..ನಿನಗೂ ಫ್ರೀ..ಈಡೇರಿತು ಸಿದ್ದು ಶಪಥ: ಇನ್ಮುಂದೆ ಎಲ್ಲರಿಗೂ ಕರೆಂಟ್ ಉಚಿತ..!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!