ಹೂಗಳಲ್ಲರಳಿದ ಮೈಸೂರಿನ ಶಕ್ತಿಧಾಮ, ಗಾಜನೂರು ಮನೆ, ಲಾಲ್‌ಬಾಗ್ ಫ್ಲವರ್ ಶೋ ಆಕರ್ಷಣೆ

ಹೂಗಳಲ್ಲರಳಿದ ಮೈಸೂರಿನ ಶಕ್ತಿಧಾಮ, ಗಾಜನೂರು ಮನೆ, ಲಾಲ್‌ಬಾಗ್ ಫ್ಲವರ್ ಶೋ ಆಕರ್ಷಣೆ

Published : Aug 05, 2022, 01:47 PM ISTUpdated : Aug 05, 2022, 01:49 PM IST

ಕರ್ನಾಟಕ ರತ್ನ ದಿವಂಗತ ಡಾ.ರಾಜ್‌ಕುಮಾರ್‌ ಮತ್ತು ಡಾ.ಪುನೀತ್‌ ರಾಜ್‌ಕುಮಾರ್‌ ಅವರ ನೆನಪಿನಾರ್ಥ ತೋಟಗಾರಿಕೆ ಇಲಾಖೆ  ಫಲಪುಷ್ಪ ಪ್ರದರ್ಶನ ಹಮ್ಮಿಕೊಂಡಿದೆ. ಇದಕ್ಕೆ ವಿವಿಧ ಜಾತಿಯ 10 ಲಕ್ಷಕ್ಕೂ ಹೆಚ್ಚು ಹೂವುಗಳ ಬಳಕೆ ಮಾಡಿಕೊಳ್ಳಲಾಗುತ್ತಿದೆ.

ಕರ್ನಾಟಕ ರತ್ನ ದಿವಂಗತ ಡಾ.ರಾಜ್‌ಕುಮಾರ್‌ ಮತ್ತು ಡಾ.ಪುನೀತ್‌ ರಾಜ್‌ಕುಮಾರ್‌ ಅವರ ನೆನಪಿನಾರ್ಥ ತೋಟಗಾರಿಕೆ ಇಲಾಖೆ  ಫಲಪುಷ್ಪ ಪ್ರದರ್ಶನ ಹಮ್ಮಿಕೊಂಡಿದೆ. ಇದಕ್ಕೆ ವಿವಿಧ ಜಾತಿಯ 10 ಲಕ್ಷಕ್ಕೂ ಹೆಚ್ಚು ಹೂವುಗಳ ಬಳಕೆ ಮಾಡಿಕೊಳ್ಳಲಾಗುತ್ತಿದೆ.

ಗಾಜಿನ ಮನೆಯ ಒಳಭಾಗದಲ್ಲಿ ಗುಲಾಬಿ, ಸೇವಂತಿಗೆ, ಜರ್ಬೆರ, ಲಿಲ್ಲಿ ಸೆರಿದಂತೆ 6.20 ಲಕ್ಷ ಮತ್ತು ಕುಂಡಗಳಲ್ಲಿ ಬೆಳೆದಿರುವ 3.50 ಲಕ್ಷ ಹೂವುಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಅಷ್ಟೇ ಅಲ್ಲದೆ, 27 ಜಾತಿಯ ವಿದೇಶಿ ಮತ್ತು ಶೀತವಲಯದ 13 ಜಾತಿಯ ಹೂವುಗಳು ಬಳಕೆಯಾಗಲಿವೆ. 

ಗಾಜಿನ ಮನೆಯಲ್ಲಿ ಮೈಸೂರಿನ ‘ಶಕ್ತಿಧಾಮ’ ಗಾಜನೂರಿನ ಮನೆಯನ್ನು ನಿರ್ಮಿಸಲಾಗಿದ್ದು, ಹೊರಭಾಗದಲ್ಲಿ ಡಾ.ರಾಜ್‌ ಮತ್ತು ಪುನೀತ್‌ ಅವರ ಪ್ರತಿಮೆಗಳು ಎಲ್ಲರನ್ನೂ ಸ್ವಾಗತಿಸಲಿವೆ. ಬಿದಿರಿನ ಚೌಕಟ್ಟಿನಲ್ಲಿ ಅರಳಿದ ಫೋಟೊಗಳು, ಡಾ. ರಾಜ್‌ ಮತ್ತು ಪುನೀತ್‌ ಬಗೆಗಿನ ಪೇಂಟಿಂಗ್‌ ಶಿಬಿರ, ಇವರ ಚಿತ್ರಗಳಿಗೆ ಜೀವ ತುಂಬಲು ನಾನಾ ಉಡುಗೆ-ತೊಡುಗೆ ತೊಟ್ಟು ಕಂಗೊಳಿಸಲಿರುವ ಮಕ್ಕಳು, ಮರಳಿನಲ್ಲಿ ಅರಳಿರುವ ಡಾ. ರಾಜ್‌ ಮತ್ತು ಪುನೀತ್‌ ಪ್ರತಿಮೆಗಳು. ಉದ್ಯಾನದ ಹೊರಾಂಗಣದಲ್ಲಿ ಎಲ್‌ಇಡಿ ಪರದೆಗಳ ಮೂಲಕ ರಾಜ್‌ ಮತ್ತು ಪುನೀತ್‌ ಅವರ ವಿರಾಟ್‌ ದರ್ಶನ ಪ್ರದರ್ಶನಗೊಳ್ಳಲಿದೆ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more