ಹೂಗಳಲ್ಲರಳಿದ ಮೈಸೂರಿನ ಶಕ್ತಿಧಾಮ, ಗಾಜನೂರು ಮನೆ, ಲಾಲ್‌ಬಾಗ್ ಫ್ಲವರ್ ಶೋ ಆಕರ್ಷಣೆ

ಹೂಗಳಲ್ಲರಳಿದ ಮೈಸೂರಿನ ಶಕ್ತಿಧಾಮ, ಗಾಜನೂರು ಮನೆ, ಲಾಲ್‌ಬಾಗ್ ಫ್ಲವರ್ ಶೋ ಆಕರ್ಷಣೆ

Published : Aug 05, 2022, 01:47 PM ISTUpdated : Aug 05, 2022, 01:49 PM IST

ಕರ್ನಾಟಕ ರತ್ನ ದಿವಂಗತ ಡಾ.ರಾಜ್‌ಕುಮಾರ್‌ ಮತ್ತು ಡಾ.ಪುನೀತ್‌ ರಾಜ್‌ಕುಮಾರ್‌ ಅವರ ನೆನಪಿನಾರ್ಥ ತೋಟಗಾರಿಕೆ ಇಲಾಖೆ  ಫಲಪುಷ್ಪ ಪ್ರದರ್ಶನ ಹಮ್ಮಿಕೊಂಡಿದೆ. ಇದಕ್ಕೆ ವಿವಿಧ ಜಾತಿಯ 10 ಲಕ್ಷಕ್ಕೂ ಹೆಚ್ಚು ಹೂವುಗಳ ಬಳಕೆ ಮಾಡಿಕೊಳ್ಳಲಾಗುತ್ತಿದೆ.

ಕರ್ನಾಟಕ ರತ್ನ ದಿವಂಗತ ಡಾ.ರಾಜ್‌ಕುಮಾರ್‌ ಮತ್ತು ಡಾ.ಪುನೀತ್‌ ರಾಜ್‌ಕುಮಾರ್‌ ಅವರ ನೆನಪಿನಾರ್ಥ ತೋಟಗಾರಿಕೆ ಇಲಾಖೆ  ಫಲಪುಷ್ಪ ಪ್ರದರ್ಶನ ಹಮ್ಮಿಕೊಂಡಿದೆ. ಇದಕ್ಕೆ ವಿವಿಧ ಜಾತಿಯ 10 ಲಕ್ಷಕ್ಕೂ ಹೆಚ್ಚು ಹೂವುಗಳ ಬಳಕೆ ಮಾಡಿಕೊಳ್ಳಲಾಗುತ್ತಿದೆ.

ಗಾಜಿನ ಮನೆಯ ಒಳಭಾಗದಲ್ಲಿ ಗುಲಾಬಿ, ಸೇವಂತಿಗೆ, ಜರ್ಬೆರ, ಲಿಲ್ಲಿ ಸೆರಿದಂತೆ 6.20 ಲಕ್ಷ ಮತ್ತು ಕುಂಡಗಳಲ್ಲಿ ಬೆಳೆದಿರುವ 3.50 ಲಕ್ಷ ಹೂವುಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಅಷ್ಟೇ ಅಲ್ಲದೆ, 27 ಜಾತಿಯ ವಿದೇಶಿ ಮತ್ತು ಶೀತವಲಯದ 13 ಜಾತಿಯ ಹೂವುಗಳು ಬಳಕೆಯಾಗಲಿವೆ. 

ಗಾಜಿನ ಮನೆಯಲ್ಲಿ ಮೈಸೂರಿನ ‘ಶಕ್ತಿಧಾಮ’ ಗಾಜನೂರಿನ ಮನೆಯನ್ನು ನಿರ್ಮಿಸಲಾಗಿದ್ದು, ಹೊರಭಾಗದಲ್ಲಿ ಡಾ.ರಾಜ್‌ ಮತ್ತು ಪುನೀತ್‌ ಅವರ ಪ್ರತಿಮೆಗಳು ಎಲ್ಲರನ್ನೂ ಸ್ವಾಗತಿಸಲಿವೆ. ಬಿದಿರಿನ ಚೌಕಟ್ಟಿನಲ್ಲಿ ಅರಳಿದ ಫೋಟೊಗಳು, ಡಾ. ರಾಜ್‌ ಮತ್ತು ಪುನೀತ್‌ ಬಗೆಗಿನ ಪೇಂಟಿಂಗ್‌ ಶಿಬಿರ, ಇವರ ಚಿತ್ರಗಳಿಗೆ ಜೀವ ತುಂಬಲು ನಾನಾ ಉಡುಗೆ-ತೊಡುಗೆ ತೊಟ್ಟು ಕಂಗೊಳಿಸಲಿರುವ ಮಕ್ಕಳು, ಮರಳಿನಲ್ಲಿ ಅರಳಿರುವ ಡಾ. ರಾಜ್‌ ಮತ್ತು ಪುನೀತ್‌ ಪ್ರತಿಮೆಗಳು. ಉದ್ಯಾನದ ಹೊರಾಂಗಣದಲ್ಲಿ ಎಲ್‌ಇಡಿ ಪರದೆಗಳ ಮೂಲಕ ರಾಜ್‌ ಮತ್ತು ಪುನೀತ್‌ ಅವರ ವಿರಾಟ್‌ ದರ್ಶನ ಪ್ರದರ್ಶನಗೊಳ್ಳಲಿದೆ.

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more