ಹೂಗಳಲ್ಲರಳಿದ ಮೈಸೂರಿನ ಶಕ್ತಿಧಾಮ, ಗಾಜನೂರು ಮನೆ, ಲಾಲ್‌ಬಾಗ್ ಫ್ಲವರ್ ಶೋ ಆಕರ್ಷಣೆ

ಹೂಗಳಲ್ಲರಳಿದ ಮೈಸೂರಿನ ಶಕ್ತಿಧಾಮ, ಗಾಜನೂರು ಮನೆ, ಲಾಲ್‌ಬಾಗ್ ಫ್ಲವರ್ ಶೋ ಆಕರ್ಷಣೆ

Published : Aug 05, 2022, 01:47 PM ISTUpdated : Aug 05, 2022, 01:49 PM IST

ಕರ್ನಾಟಕ ರತ್ನ ದಿವಂಗತ ಡಾ.ರಾಜ್‌ಕುಮಾರ್‌ ಮತ್ತು ಡಾ.ಪುನೀತ್‌ ರಾಜ್‌ಕುಮಾರ್‌ ಅವರ ನೆನಪಿನಾರ್ಥ ತೋಟಗಾರಿಕೆ ಇಲಾಖೆ  ಫಲಪುಷ್ಪ ಪ್ರದರ್ಶನ ಹಮ್ಮಿಕೊಂಡಿದೆ. ಇದಕ್ಕೆ ವಿವಿಧ ಜಾತಿಯ 10 ಲಕ್ಷಕ್ಕೂ ಹೆಚ್ಚು ಹೂವುಗಳ ಬಳಕೆ ಮಾಡಿಕೊಳ್ಳಲಾಗುತ್ತಿದೆ.

ಕರ್ನಾಟಕ ರತ್ನ ದಿವಂಗತ ಡಾ.ರಾಜ್‌ಕುಮಾರ್‌ ಮತ್ತು ಡಾ.ಪುನೀತ್‌ ರಾಜ್‌ಕುಮಾರ್‌ ಅವರ ನೆನಪಿನಾರ್ಥ ತೋಟಗಾರಿಕೆ ಇಲಾಖೆ  ಫಲಪುಷ್ಪ ಪ್ರದರ್ಶನ ಹಮ್ಮಿಕೊಂಡಿದೆ. ಇದಕ್ಕೆ ವಿವಿಧ ಜಾತಿಯ 10 ಲಕ್ಷಕ್ಕೂ ಹೆಚ್ಚು ಹೂವುಗಳ ಬಳಕೆ ಮಾಡಿಕೊಳ್ಳಲಾಗುತ್ತಿದೆ.

ಗಾಜಿನ ಮನೆಯ ಒಳಭಾಗದಲ್ಲಿ ಗುಲಾಬಿ, ಸೇವಂತಿಗೆ, ಜರ್ಬೆರ, ಲಿಲ್ಲಿ ಸೆರಿದಂತೆ 6.20 ಲಕ್ಷ ಮತ್ತು ಕುಂಡಗಳಲ್ಲಿ ಬೆಳೆದಿರುವ 3.50 ಲಕ್ಷ ಹೂವುಗಳನ್ನು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಅಷ್ಟೇ ಅಲ್ಲದೆ, 27 ಜಾತಿಯ ವಿದೇಶಿ ಮತ್ತು ಶೀತವಲಯದ 13 ಜಾತಿಯ ಹೂವುಗಳು ಬಳಕೆಯಾಗಲಿವೆ. 

ಗಾಜಿನ ಮನೆಯಲ್ಲಿ ಮೈಸೂರಿನ ‘ಶಕ್ತಿಧಾಮ’ ಗಾಜನೂರಿನ ಮನೆಯನ್ನು ನಿರ್ಮಿಸಲಾಗಿದ್ದು, ಹೊರಭಾಗದಲ್ಲಿ ಡಾ.ರಾಜ್‌ ಮತ್ತು ಪುನೀತ್‌ ಅವರ ಪ್ರತಿಮೆಗಳು ಎಲ್ಲರನ್ನೂ ಸ್ವಾಗತಿಸಲಿವೆ. ಬಿದಿರಿನ ಚೌಕಟ್ಟಿನಲ್ಲಿ ಅರಳಿದ ಫೋಟೊಗಳು, ಡಾ. ರಾಜ್‌ ಮತ್ತು ಪುನೀತ್‌ ಬಗೆಗಿನ ಪೇಂಟಿಂಗ್‌ ಶಿಬಿರ, ಇವರ ಚಿತ್ರಗಳಿಗೆ ಜೀವ ತುಂಬಲು ನಾನಾ ಉಡುಗೆ-ತೊಡುಗೆ ತೊಟ್ಟು ಕಂಗೊಳಿಸಲಿರುವ ಮಕ್ಕಳು, ಮರಳಿನಲ್ಲಿ ಅರಳಿರುವ ಡಾ. ರಾಜ್‌ ಮತ್ತು ಪುನೀತ್‌ ಪ್ರತಿಮೆಗಳು. ಉದ್ಯಾನದ ಹೊರಾಂಗಣದಲ್ಲಿ ಎಲ್‌ಇಡಿ ಪರದೆಗಳ ಮೂಲಕ ರಾಜ್‌ ಮತ್ತು ಪುನೀತ್‌ ಅವರ ವಿರಾಟ್‌ ದರ್ಶನ ಪ್ರದರ್ಶನಗೊಳ್ಳಲಿದೆ.

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more