ಡಿವೈಎಸ್‌ಪಿ ಲಕ್ಷ್ಮೀ ಆತ್ಮಹತ್ಯೆಗೂ 10 ನಿಮಿಷ ಮೊದಲು ನಡೆದಿದ್ದೇನು?

ಡಿವೈಎಸ್‌ಪಿ ಲಕ್ಷ್ಮೀ ಆತ್ಮಹತ್ಯೆಗೂ 10 ನಿಮಿಷ ಮೊದಲು ನಡೆದಿದ್ದೇನು?

Published : Dec 17, 2020, 04:47 PM ISTUpdated : Dec 17, 2020, 04:55 PM IST

ನಿನ್ನೆ ರಾತ್ರಿ 10 ಗಂಟೆಯ ಪಾರ್ಟಿ ವೇಳೆ ಲಕ್ಷ್ಮೀ ಹಾಗೂ ಸ್ನೇಹಿತ ಮನು ನಡುವೆ ಸಾಕಷ್ಟು ಮಾತುಕತೆಯಾಗಿದೆ ಎನ್ನಲಾಗಿದೆ. ಬಳಿಕ ಕೋಪಿಸಿಕೊಂಡು ರೂಮಿಗೆ ಹೊದ ಲಕ್ಷ್ಮೀ 10 ನಿಮಿಷವಾದರೂ ಬಾಗಿಲು ತೆಗೆಯಲಿಲ್ಲ. ಅಲ್ಲಿಯೇ ಆತ್ಮಹತ್ಯೆಗೆ ಶರಣಾಗುತ್ತಾರೆ. 

ಬೆಂಗಳೂರು (ಡಿ. 17): ಡಿವೈಎಸ್‌ಪಿ ಲಕ್ಷ್ಮೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೆಚ್ಚಿನ ಅಪ್‌ಡೇಟ್ಸ್ ಸಿಗುತ್ತಿದೆ. ಮೂವರು ಸ್ನೇಹಿತರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಮನು, ಧರ್ಮೇಗೌಡ ಹಾಗೂ ಪ್ರಜ್ವಲ್ ಮೇಲೆ ಅನುಮಾನ ವ್ಯಕ್ತವಾಗಿದೆ. 

ನಿನ್ನೆ ರಾತ್ರಿ 10 ಗಂಟೆಯ ಪಾರ್ಟಿ ವೇಳೆ ಲಕ್ಷ್ಮೀ ಹಾಗೂ ಸ್ನೇಹಿತ ಮನು ನಡುವೆ ಸಾಕಷ್ಟು ಮಾತುಕತೆಯಾಗಿದೆ ಎನ್ನಲಾಗಿದೆ. ಬಳಿಕ ಕೋಪಿಸಿಕೊಂಡು ರೂಮಿಗೆ ಹೊದ ಲಕ್ಷ್ಮೀ 10 ನಿಮಿಷವಾದರೂ ಬಾಗಿಲು ತೆಗೆಯಲಿಲ್ಲ. ಅಲ್ಲಿಯೇ ಆತ್ಮಹತ್ಯೆಗೆ ಶರಣಾಗುತ್ತಾರೆ. ನಂತರ ಸ್ನೇಹಿತರು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಾರೆ. ಅಷ್ಟೊತ್ತಿಗಾಗಲೇ ಸಾವನ್ನಪ್ಪಿರುತ್ತಾರೆ. ಹಾಗಾದರೆ ಆ 10 ನಿಮಿಷದಲ್ಲಿ ನಡೆದಿದ್ದೇನು? ಲಕ್ಷ್ಮಿ ಹಾಗೂ ಮನು ನಡುವೆ ನಡೆದ ಮಾತುಕತೆಯೇನು? ಇಲ್ಲಿದೆ ಹೆಚ್ಚಿನ ಅಪ್‌ಡೇಟ್ಸ್..!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!