ಡಿವೈಎಸ್‌ಪಿ ಲಕ್ಷ್ಮೀ ಆತ್ಮಹತ್ಯೆಗೂ 10 ನಿಮಿಷ ಮೊದಲು ನಡೆದಿದ್ದೇನು?

ಡಿವೈಎಸ್‌ಪಿ ಲಕ್ಷ್ಮೀ ಆತ್ಮಹತ್ಯೆಗೂ 10 ನಿಮಿಷ ಮೊದಲು ನಡೆದಿದ್ದೇನು?

Published : Dec 17, 2020, 04:47 PM ISTUpdated : Dec 17, 2020, 04:55 PM IST

ನಿನ್ನೆ ರಾತ್ರಿ 10 ಗಂಟೆಯ ಪಾರ್ಟಿ ವೇಳೆ ಲಕ್ಷ್ಮೀ ಹಾಗೂ ಸ್ನೇಹಿತ ಮನು ನಡುವೆ ಸಾಕಷ್ಟು ಮಾತುಕತೆಯಾಗಿದೆ ಎನ್ನಲಾಗಿದೆ. ಬಳಿಕ ಕೋಪಿಸಿಕೊಂಡು ರೂಮಿಗೆ ಹೊದ ಲಕ್ಷ್ಮೀ 10 ನಿಮಿಷವಾದರೂ ಬಾಗಿಲು ತೆಗೆಯಲಿಲ್ಲ. ಅಲ್ಲಿಯೇ ಆತ್ಮಹತ್ಯೆಗೆ ಶರಣಾಗುತ್ತಾರೆ. 

ಬೆಂಗಳೂರು (ಡಿ. 17): ಡಿವೈಎಸ್‌ಪಿ ಲಕ್ಷ್ಮೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೆಚ್ಚಿನ ಅಪ್‌ಡೇಟ್ಸ್ ಸಿಗುತ್ತಿದೆ. ಮೂವರು ಸ್ನೇಹಿತರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಮನು, ಧರ್ಮೇಗೌಡ ಹಾಗೂ ಪ್ರಜ್ವಲ್ ಮೇಲೆ ಅನುಮಾನ ವ್ಯಕ್ತವಾಗಿದೆ. 

ನಿನ್ನೆ ರಾತ್ರಿ 10 ಗಂಟೆಯ ಪಾರ್ಟಿ ವೇಳೆ ಲಕ್ಷ್ಮೀ ಹಾಗೂ ಸ್ನೇಹಿತ ಮನು ನಡುವೆ ಸಾಕಷ್ಟು ಮಾತುಕತೆಯಾಗಿದೆ ಎನ್ನಲಾಗಿದೆ. ಬಳಿಕ ಕೋಪಿಸಿಕೊಂಡು ರೂಮಿಗೆ ಹೊದ ಲಕ್ಷ್ಮೀ 10 ನಿಮಿಷವಾದರೂ ಬಾಗಿಲು ತೆಗೆಯಲಿಲ್ಲ. ಅಲ್ಲಿಯೇ ಆತ್ಮಹತ್ಯೆಗೆ ಶರಣಾಗುತ್ತಾರೆ. ನಂತರ ಸ್ನೇಹಿತರು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಾರೆ. ಅಷ್ಟೊತ್ತಿಗಾಗಲೇ ಸಾವನ್ನಪ್ಪಿರುತ್ತಾರೆ. ಹಾಗಾದರೆ ಆ 10 ನಿಮಿಷದಲ್ಲಿ ನಡೆದಿದ್ದೇನು? ಲಕ್ಷ್ಮಿ ಹಾಗೂ ಮನು ನಡುವೆ ನಡೆದ ಮಾತುಕತೆಯೇನು? ಇಲ್ಲಿದೆ ಹೆಚ್ಚಿನ ಅಪ್‌ಡೇಟ್ಸ್..!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!