ಡಿವೈಎಸ್‌ಪಿ ಲಕ್ಷ್ಮೀ ಆತ್ಮಹತ್ಯೆಗೂ 10 ನಿಮಿಷ ಮೊದಲು ನಡೆದಿದ್ದೇನು?

ಡಿವೈಎಸ್‌ಪಿ ಲಕ್ಷ್ಮೀ ಆತ್ಮಹತ್ಯೆಗೂ 10 ನಿಮಿಷ ಮೊದಲು ನಡೆದಿದ್ದೇನು?

Published : Dec 17, 2020, 04:47 PM ISTUpdated : Dec 17, 2020, 04:55 PM IST

ನಿನ್ನೆ ರಾತ್ರಿ 10 ಗಂಟೆಯ ಪಾರ್ಟಿ ವೇಳೆ ಲಕ್ಷ್ಮೀ ಹಾಗೂ ಸ್ನೇಹಿತ ಮನು ನಡುವೆ ಸಾಕಷ್ಟು ಮಾತುಕತೆಯಾಗಿದೆ ಎನ್ನಲಾಗಿದೆ. ಬಳಿಕ ಕೋಪಿಸಿಕೊಂಡು ರೂಮಿಗೆ ಹೊದ ಲಕ್ಷ್ಮೀ 10 ನಿಮಿಷವಾದರೂ ಬಾಗಿಲು ತೆಗೆಯಲಿಲ್ಲ. ಅಲ್ಲಿಯೇ ಆತ್ಮಹತ್ಯೆಗೆ ಶರಣಾಗುತ್ತಾರೆ. 

ಬೆಂಗಳೂರು (ಡಿ. 17): ಡಿವೈಎಸ್‌ಪಿ ಲಕ್ಷ್ಮೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೆಚ್ಚಿನ ಅಪ್‌ಡೇಟ್ಸ್ ಸಿಗುತ್ತಿದೆ. ಮೂವರು ಸ್ನೇಹಿತರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಮನು, ಧರ್ಮೇಗೌಡ ಹಾಗೂ ಪ್ರಜ್ವಲ್ ಮೇಲೆ ಅನುಮಾನ ವ್ಯಕ್ತವಾಗಿದೆ. 

ನಿನ್ನೆ ರಾತ್ರಿ 10 ಗಂಟೆಯ ಪಾರ್ಟಿ ವೇಳೆ ಲಕ್ಷ್ಮೀ ಹಾಗೂ ಸ್ನೇಹಿತ ಮನು ನಡುವೆ ಸಾಕಷ್ಟು ಮಾತುಕತೆಯಾಗಿದೆ ಎನ್ನಲಾಗಿದೆ. ಬಳಿಕ ಕೋಪಿಸಿಕೊಂಡು ರೂಮಿಗೆ ಹೊದ ಲಕ್ಷ್ಮೀ 10 ನಿಮಿಷವಾದರೂ ಬಾಗಿಲು ತೆಗೆಯಲಿಲ್ಲ. ಅಲ್ಲಿಯೇ ಆತ್ಮಹತ್ಯೆಗೆ ಶರಣಾಗುತ್ತಾರೆ. ನಂತರ ಸ್ನೇಹಿತರು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಾರೆ. ಅಷ್ಟೊತ್ತಿಗಾಗಲೇ ಸಾವನ್ನಪ್ಪಿರುತ್ತಾರೆ. ಹಾಗಾದರೆ ಆ 10 ನಿಮಿಷದಲ್ಲಿ ನಡೆದಿದ್ದೇನು? ಲಕ್ಷ್ಮಿ ಹಾಗೂ ಮನು ನಡುವೆ ನಡೆದ ಮಾತುಕತೆಯೇನು? ಇಲ್ಲಿದೆ ಹೆಚ್ಚಿನ ಅಪ್‌ಡೇಟ್ಸ್..!

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!