ಡಿವೈಎಸ್‌ಪಿ ಲಕ್ಷ್ಮೀ ಆತ್ಮಹತ್ಯೆಗೂ 10 ನಿಮಿಷ ಮೊದಲು ನಡೆದಿದ್ದೇನು?

ಡಿವೈಎಸ್‌ಪಿ ಲಕ್ಷ್ಮೀ ಆತ್ಮಹತ್ಯೆಗೂ 10 ನಿಮಿಷ ಮೊದಲು ನಡೆದಿದ್ದೇನು?

Published : Dec 17, 2020, 04:47 PM ISTUpdated : Dec 17, 2020, 04:55 PM IST

ನಿನ್ನೆ ರಾತ್ರಿ 10 ಗಂಟೆಯ ಪಾರ್ಟಿ ವೇಳೆ ಲಕ್ಷ್ಮೀ ಹಾಗೂ ಸ್ನೇಹಿತ ಮನು ನಡುವೆ ಸಾಕಷ್ಟು ಮಾತುಕತೆಯಾಗಿದೆ ಎನ್ನಲಾಗಿದೆ. ಬಳಿಕ ಕೋಪಿಸಿಕೊಂಡು ರೂಮಿಗೆ ಹೊದ ಲಕ್ಷ್ಮೀ 10 ನಿಮಿಷವಾದರೂ ಬಾಗಿಲು ತೆಗೆಯಲಿಲ್ಲ. ಅಲ್ಲಿಯೇ ಆತ್ಮಹತ್ಯೆಗೆ ಶರಣಾಗುತ್ತಾರೆ. 

ಬೆಂಗಳೂರು (ಡಿ. 17): ಡಿವೈಎಸ್‌ಪಿ ಲಕ್ಷ್ಮೀ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೆಚ್ಚಿನ ಅಪ್‌ಡೇಟ್ಸ್ ಸಿಗುತ್ತಿದೆ. ಮೂವರು ಸ್ನೇಹಿತರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಮನು, ಧರ್ಮೇಗೌಡ ಹಾಗೂ ಪ್ರಜ್ವಲ್ ಮೇಲೆ ಅನುಮಾನ ವ್ಯಕ್ತವಾಗಿದೆ. 

ನಿನ್ನೆ ರಾತ್ರಿ 10 ಗಂಟೆಯ ಪಾರ್ಟಿ ವೇಳೆ ಲಕ್ಷ್ಮೀ ಹಾಗೂ ಸ್ನೇಹಿತ ಮನು ನಡುವೆ ಸಾಕಷ್ಟು ಮಾತುಕತೆಯಾಗಿದೆ ಎನ್ನಲಾಗಿದೆ. ಬಳಿಕ ಕೋಪಿಸಿಕೊಂಡು ರೂಮಿಗೆ ಹೊದ ಲಕ್ಷ್ಮೀ 10 ನಿಮಿಷವಾದರೂ ಬಾಗಿಲು ತೆಗೆಯಲಿಲ್ಲ. ಅಲ್ಲಿಯೇ ಆತ್ಮಹತ್ಯೆಗೆ ಶರಣಾಗುತ್ತಾರೆ. ನಂತರ ಸ್ನೇಹಿತರು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಾರೆ. ಅಷ್ಟೊತ್ತಿಗಾಗಲೇ ಸಾವನ್ನಪ್ಪಿರುತ್ತಾರೆ. ಹಾಗಾದರೆ ಆ 10 ನಿಮಿಷದಲ್ಲಿ ನಡೆದಿದ್ದೇನು? ಲಕ್ಷ್ಮಿ ಹಾಗೂ ಮನು ನಡುವೆ ನಡೆದ ಮಾತುಕತೆಯೇನು? ಇಲ್ಲಿದೆ ಹೆಚ್ಚಿನ ಅಪ್‌ಡೇಟ್ಸ್..!

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ