ಮುಳುಗಿದ ರವಿಗೆ ಅಂತಿಮ ವಿದಾಯ, ಇಬ್ಬರು ಪುತ್ರರಿಂದ ಅಗ್ನಿಸ್ಪರ್ಶ

ಮುಳುಗಿದ ರವಿಗೆ ಅಂತಿಮ ವಿದಾಯ, ಇಬ್ಬರು ಪುತ್ರರಿಂದ ಅಗ್ನಿಸ್ಪರ್ಶ

Published : Nov 13, 2020, 07:09 PM IST

ಪಂಚಭೂತಗಳಲ್ಲಿ ರವಿ ಬೆಳಗೆರೆ ಲೀನ/ ಗಣ್ಯರು ಅಭಿಮಾನಿಗಳಿಂದ ನಮನ/ ಬ್ರಾಹ್ಮಣ ಸಂಪ್ರದಾಯದಂತೆ ವಿಧಿ ವಿಧಾನ/  ಬನಶಂಕರಿ ಚಿತಾಗಾರದಲ್ಲಿ ಅಂತಿಮ ವಿದಾಯ

ಬೆಂಗಳೂರು (ನ. 13)   ಲೇಖಕ, ಬರಹಗಾರ, ಸಾಹಿತಿ, ಪತ್ರಕರ್ತ, ಶಿಕ್ಷಣಕರ್ಮಿ ರವಿ ಬೆಳಗೆರೆ ನಿಸರ್ಗದಲ್ಲಿ ಲೀನವಾಗಿದ್ದಾರೆ. ಬನಶಂಕರಿಯ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನಗಳು ನಡೆದಿವೆ.

ರವಿ ಬೆಳಗೆರೆ ಜೀವನದ ಹಾದಿ.. ಸಾಧನೆ

ಅಸಂಖ್ಯ ಅಭಿಮಾನಿಗಳು, ಗಣ್ಯರು ಪ್ರಾರ್ಥನಾ ಶಾಲೆಯಲ್ಲಿ ರವಿ ಬಳಗೆರೆ  ಅಂತಿಮ ದರ್ಶನ ಪಡೆದರು.  ಪುತ್ರ ಕರ್ಣ ಮತ್ತು ಹಿಮವಂತ್ ಬೆಳೆಗೆರೆ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!