ಮುಳುಗಿದ ರವಿಗೆ ಅಂತಿಮ ವಿದಾಯ, ಇಬ್ಬರು ಪುತ್ರರಿಂದ ಅಗ್ನಿಸ್ಪರ್ಶ

ಮುಳುಗಿದ ರವಿಗೆ ಅಂತಿಮ ವಿದಾಯ, ಇಬ್ಬರು ಪುತ್ರರಿಂದ ಅಗ್ನಿಸ್ಪರ್ಶ

Published : Nov 13, 2020, 07:09 PM IST

ಪಂಚಭೂತಗಳಲ್ಲಿ ರವಿ ಬೆಳಗೆರೆ ಲೀನ/ ಗಣ್ಯರು ಅಭಿಮಾನಿಗಳಿಂದ ನಮನ/ ಬ್ರಾಹ್ಮಣ ಸಂಪ್ರದಾಯದಂತೆ ವಿಧಿ ವಿಧಾನ/  ಬನಶಂಕರಿ ಚಿತಾಗಾರದಲ್ಲಿ ಅಂತಿಮ ವಿದಾಯ

ಬೆಂಗಳೂರು (ನ. 13)   ಲೇಖಕ, ಬರಹಗಾರ, ಸಾಹಿತಿ, ಪತ್ರಕರ್ತ, ಶಿಕ್ಷಣಕರ್ಮಿ ರವಿ ಬೆಳಗೆರೆ ನಿಸರ್ಗದಲ್ಲಿ ಲೀನವಾಗಿದ್ದಾರೆ. ಬನಶಂಕರಿಯ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನಗಳು ನಡೆದಿವೆ.

ರವಿ ಬೆಳಗೆರೆ ಜೀವನದ ಹಾದಿ.. ಸಾಧನೆ

ಅಸಂಖ್ಯ ಅಭಿಮಾನಿಗಳು, ಗಣ್ಯರು ಪ್ರಾರ್ಥನಾ ಶಾಲೆಯಲ್ಲಿ ರವಿ ಬಳಗೆರೆ  ಅಂತಿಮ ದರ್ಶನ ಪಡೆದರು.  ಪುತ್ರ ಕರ್ಣ ಮತ್ತು ಹಿಮವಂತ್ ಬೆಳೆಗೆರೆ ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!