ಕೊರೊನಾ ಯುದ್ಧದ ಹೋರಾಟದಲ್ಲಿ ಕರ್ನಾಟಕ ಬೆಸ್ಟ್! ಪಾಸಿಟೀವ್ ಕೇಸ್‌ಗಳು ಕಡಿಮೆ!

ಕೊರೊನಾ ಯುದ್ಧದ ಹೋರಾಟದಲ್ಲಿ ಕರ್ನಾಟಕ ಬೆಸ್ಟ್! ಪಾಸಿಟೀವ್ ಕೇಸ್‌ಗಳು ಕಡಿಮೆ!

Suvarna News   | Asianet News
Published : Apr 27, 2020, 11:51 AM ISTUpdated : Apr 27, 2020, 11:52 AM IST

ಕೊರೊನಾ ಯುದ್ಧದ ಹೋರಾಟದಲ್ಲಿ ಕರ್ನಾಟಕ ಬೆಸ್ಟ್! ಕೊರೊನಾ ತಡೆಗೆ ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಕರ್ನಾಟಕದಲ್ಲಿ ನಿನ್ನೆ ಮೂರೇ ಮೂರು ಕೇಸ್ ದೃಢವಾಗಿದೆ. ರಾಜ್ಯದಲ್ಲಿ ಈವರೆಗೆ 503 ಕೊರೋನಾ ಪಾಸಿಟೀವ್ ಪತ್ತೆಯಾಗಿದೆ. 503 ಕೇಸ್‌ಗಳಲ್ಲಿ 182 ಜನರು ಗುಣಮುಖರಾಗಿದ್ದಾರೆ. ಕೊರೊನಾ ವಿಚಾರದಲ್ಲಿ ಮೊದಲು 3 ನೇ ಸ್ಥಾನದಲ್ಲಿದ್ದಕರ್ನಾಟಕ ಈಗ 12 ನೇ ಸ್ಥಾನದಲ್ಲಿದೆ. 

 

ಬೆಂಗಳೂರು (ಏ. 27): ಕೊರೊನಾ ಯುದ್ಧದ ಹೋರಾಟದಲ್ಲಿ ಕರ್ನಾಟಕ ಬೆಸ್ಟ್! ಕೊರೊನಾ ತಡೆಗೆ ರಾಜ್ಯದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಕರ್ನಾಟಕದಲ್ಲಿ ನಿನ್ನೆ ಮೂರೇ ಮೂರು ಕೇಸ್ ದೃಢವಾಗಿದೆ. ರಾಜ್ಯದಲ್ಲಿ ಈವರೆಗೆ 503 ಕೊರೋನಾ ಪಾಸಿಟೀವ್ ಪತ್ತೆಯಾಗಿದೆ. 503 ಕೇಸ್‌ಗಳಲ್ಲಿ 182 ಜನರು ಗುಣಮುಖರಾಗಿದ್ದಾರೆ. ಕೊರೊನಾ ವಿಚಾರದಲ್ಲಿ ಮೊದಲು 3 ನೇ ಸ್ಥಾನದಲ್ಲಿದ್ದಕರ್ನಾಟಕ ಈಗ 12 ನೇ ಸ್ಥಾನದಲ್ಲಿದೆ. 

"

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!