ರಾಜ್ಯದ ಪಾಸಿಟಿವಿಟಿ ರೇಟ್, ಸಾವಿನ ಪ್ರಮಾಣ ಏರಿಕೆ: 5 ಜಿಲ್ಲೆಗಳು ಕೊರೊನಾ ಹಾಟ್‌ಸ್ಪಾಟ್..!

ರಾಜ್ಯದ ಪಾಸಿಟಿವಿಟಿ ರೇಟ್, ಸಾವಿನ ಪ್ರಮಾಣ ಏರಿಕೆ: 5 ಜಿಲ್ಲೆಗಳು ಕೊರೊನಾ ಹಾಟ್‌ಸ್ಪಾಟ್..!

Published : Aug 02, 2021, 11:55 AM ISTUpdated : Aug 02, 2021, 02:00 PM IST

- ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.20 ಕ್ಕೆ ಏರಿಕೆ

- ಶೇಕಡಾವಾರು ಸಾವಿನ ಪ್ರಮಾಣ 1.33 ಕ್ಕೆ ಏರಿಕೆ

- ಬೆಂಗಳೂರು, ದಕ್ಷಿಣ ಕನ್ನಡ, ಹಾಸನ, ಮೈಸೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕೋವಿಡ್ ಕೇಸ್ ಹೆಚ್ಚಳ

ಮಂಗಳೂರು (ಆ. 02): ಕೊರೋನಾ 2 ನೇ ಅಲೆ ತಗ್ಗಿ, ಜನಜೀವನ ಸಹಜ ಸ್ಥಿತಿಗೆ ಬರುತ್ತಿದೆ ಎನ್ನುವಾಗಲೇ, ಪಾಸಿಟಿವಿಟಿ ದರ ಹಾಗೂ ಸಾವಿನ ಪ್ರಮಾಣ ಹೆಚ್ಚಳವಾಗುತ್ತಿದೆ. ನಿನ್ನೆ ರಾಜ್ಯದ ಪಾಸಿಟಿವಿಟಿ ದರ ಶೇ. 1.20 ಕ್ಕೆ ಏರಿಕೆಯಾಗಿದೆ. ಶೇಕಡಾವಾರು ಸಾವಿನ ಪ್ರಮಾಣ 1.33 ಕ್ಕೆ ಏರಿಕೆಯಾಗಿದೆ. ಜೊತೆಗೆ ಬೆಂಗಳೂರು, ದಕ್ಷಿಣ ಕನ್ನಡ, ಹಾಸನ, ಮೈಸೂರು ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕೋವಿಡ್ ಕೇಸ್ ಹೆಚ್ಚಳವಾಗುತ್ತಿದೆ. 

24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?