ಅಪಘಾತ ಕೇಸ್ ಮುಚ್ಚಿ ಹಾಕಲು ಸವದಿ ಒತ್ತಡ ಹಾಕುತ್ತಿದ್ದಾರೆ; ಮೃತರ ಕುಟುಂಬಸ್ಥರ ಆರೋಪ

ಅಪಘಾತ ಕೇಸ್ ಮುಚ್ಚಿ ಹಾಕಲು ಸವದಿ ಒತ್ತಡ ಹಾಕುತ್ತಿದ್ದಾರೆ; ಮೃತರ ಕುಟುಂಬಸ್ಥರ ಆರೋಪ

Suvarna News   | Asianet News
Published : Jul 06, 2021, 10:16 AM IST

ಡಿಸಿಎಂ ಲಕ್ಷ್ಮಣ ಸವದಿ ಮಗ ಚಿದಾನಂದ ಸವದಿಯವರ ಕಾರು ಬೈಕ್ ಗೆ ಡಿಕ್ಕಿ ಹೊಡೆದು, ಬೈಕ್ ಸವಾರ ಸಾವನ್ನಪ್ಪಿದ್ದಾರೆ.  ರಾಷ್ಟ್ರೀಯ ಹೆದ್ದಾರಿ 50 ಕೂಡಲಸಂಗಮ ಕ್ರಾಸ್ ಬಳಿ  ಘಟನೆ ನಡೆದಿದೆ.  ಕೂಡಲೆಪ್ಪ ಬೋಳಿ(58) ಮೃತ ಬೈಕ್ ಸವಾರ. 

ಬೆಂಗಳೂರು (ಜು. 06): ಡಿಸಿಎಂ ಲಕ್ಷ್ಮಣ ಸವದಿ ಮಗ ಚಿದಾನಂದ ಸವದಿಯವರ ಕಾರು ಬೈಕ್ ಗೆ ಡಿಕ್ಕಿ ಹೊಡೆದು, ಬೈಕ್ ಸವಾರ ಸಾವನ್ನಪ್ಪಿದ್ದಾರೆ.  ರಾಷ್ಟ್ರೀಯ ಹೆದ್ದಾರಿ 50 ಕೂಡಲಸಂಗಮ ಕ್ರಾಸ್ ಬಳಿ  ಘಟನೆ ನಡೆದಿದೆ.  ಕೂಡಲೆಪ್ಪ ಬೋಳಿ(58) ಮೃತ ಬೈಕ್ ಸವಾರ. ಅಪಘಾತವಾದಾಗ ಚಿದಾನಂದ ಸವದಿ ಆ ಕಾರಿನಲ್ಲಿದ್ದರು. ಸಾಕ್ಷ್ಯ ನಾಶಕ್ಕೆ ಮುಂದಾಗಿದ್ದರು. ಪೊಲೀಸರು ಚಿದಾನಂದ ಸವದಿಯವರನ್ನು ಬಚಾವ್ ಮಾಡುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. 

'ಈಗಲೂ ನಮ್ಮನ್ನು ಯಾರೂ ಸಂಪರ್ಕಿಸುತ್ತಿಲ್ಲ. ಪೊಲೀಸರು, ಅಧಿಕಾರಿಗಳಿಗೆ ಈ ಕೇಸನ್ನು ಮುಚ್ಚಿ ಹಾಕುವಂತೆ ಸವದಿ ಒತ್ತಡ ಹಾಕುತ್ತಿದ್ದಾರೆ. ಈ ಪ್ರಕರಣದ ಬಗ್ಗೆ ಸಮಗ್ರ ತನಿಖೆಯಾಗಬೇಕು. ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನವಾಗಬಾರದು. ಸಾವಿಗೆ ನ್ಯಾಯ ಸಿಗಲೇಬೇಕು' ಎಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ. 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ