ACB Raid: ಸುಟ್ಟರೂ ಹುಟ್ಟುಗುಣ ಹೋಗಲ್ಲ: ನಾಗರಾಜ ಲಂಚ ಬಿಡಲ್ಲ..!

ACB Raid: ಸುಟ್ಟರೂ ಹುಟ್ಟುಗುಣ ಹೋಗಲ್ಲ: ನಾಗರಾಜ ಲಂಚ ಬಿಡಲ್ಲ..!

Suvarna News   | Asianet News
Published : Nov 25, 2021, 11:05 AM IST

*  ಐಎಂಎ ಕೇಸ್‌ನಲ್ಲಿ 4.5 ಕೋಟಿ ರೂ. ಲಂಚ ಪಡೆದಿದ್ದ ನಾಗರಾಜ 
*  ಈಗಾಗಲೇ ಜೈಲು ಶಿಕ್ಷೆ ಅನುಭವಿಸಿ ಬಂದ ಭ್ರಷ್ಟ ಅಧಿಕಾರಿ
*  ನಾಗರಾಜ ಮನೆ ಮೇಲೆ ಮೂರು ಬಾರಿ ಬೇರೆ ಬೇರೆ ತನಿಖಾ ಸಂಸ್ಥೆಗಳಿಂದ ದಾಳಿ
 

ಬೆಂಗಳೂರು(ನ.25): ಭ್ರಷ್ಟ ಕೆಎಎಸ್‌ ಅಧಿಕಾರಿ ಎಲ್‌.ಸಿ. ನಾಗರಾಜ ಮೇಲೆ ಎಸಿಬಿ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಈ ಬಾರಿ ದಾಳಿ ನಡೆದಿರೋದು ಮೂರನೇ ಬಾರಿ. ಹೌದು, ಈ ಹಿಂದೆ ಎರಡು ಬಾರಿ ದಾಳಿ ನಡೆದಿದ್ರೂ ಭಷ್ಟ ಅಧಿಕಾರಿಯ ಕುರ್ಚಿಗೆ ಮಾತ್ರ ಭಂಗ ಬಂದಿಲ್ಲ. 

ACB Raid: ಕಲಬುರಗಿ ಭ್ರಷ್ಟ ಅಧಿಕಾರಿ ಶಾಂತಗೌಡ ಅರೆಸ್ಟ್‌

ಮೂರು ಬಾರಿಯೂ ಬೇರೆ ಬೇರೆ ತನಿಖಾ ಸಂಸ್ಥೆಗಳಿಂದ ದಾಳಿ ನಡೆಸಲಾಗಿದೆ. ನಾಗರಾಜ ಮನೆ ಮೇಲೆ ಮೊದಲು ಎಸ್‌ಐಟಿ ಟೀಂ ದಾಳಿ ನಡೆಸಿತ್ತು. ಎರಡನೇ ದಾಳಿ ನಡೆದಿದ್ದು ಸಿಬಿಐ, ಇದೀಗ ಮೂರನೇ ಬಾರಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಾಗರಾಜ್‌ ರಾಜಕೀಯ ಮಹತ್ವಾಕಾಂಕ್ಷೆ ಹೊಂದಿರುವ ಅಧಿಕಾರಿಯಾಗಿದ್ದಾನೆ. ಐಎಂಎ ಕೇಸ್‌ನಲ್ಲಿ 4.5 ಕೋಟಿ ರೂ. ಲಂಚ ಪಡೆದಿದ್ದರು ಎಂದು ಹೇಳಲಾಗುತ್ತಿದೆ. ನಾಗರಾಜ ಲಂಚ ಪಡೆದಿದ್ದಕ್ಕೆ ಎಸ್‌ಐಟಿ ಸಾಕ್ಷ್ಯ ಸಂಗ್ರಹಿಸಿದೆ. ಐಎಂಎ ಕೇಸ್‌ನಲ್ಲಿ ನಾಗರಾಜ ಈಗಾಗಲೇ ಜೈಲು ಶಿಕ್ಷೆ ಅನುಭವಿಸಿ ಬಂದಿದ್ದಾರೆ. 
 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more