Hijab Row: ಕೋರ್ಟ್‌ ಆದೇಶ ಪಾಲಿಸಿ, ವಿದ್ಯಾರ್ಥಿಗಳಿಗೆ ಹಿಂದೂ-ಮುಸ್ಲಿಂ ಧರ್ಮಗುರುಗಳ ಕರೆ

Hijab Row: ಕೋರ್ಟ್‌ ಆದೇಶ ಪಾಲಿಸಿ, ವಿದ್ಯಾರ್ಥಿಗಳಿಗೆ ಹಿಂದೂ-ಮುಸ್ಲಿಂ ಧರ್ಮಗುರುಗಳ ಕರೆ

Published : Feb 20, 2022, 03:46 PM IST

ಹಿಜಾಬ್‌ ವಿವಾದಕ್ಕೆ (Hijab Row)  ಸಂಬಂಧಪಟ್ಟಂತೆ ಹೈಕೋರ್ಟ್‌ (High Court) ಆದೇಶಕ್ಕೆ ಬದ್ಧರಾಗಬೇಕು. ತನ್ಮೂಲಕ ಸಮಾಜದಲ್ಲಿ ಸಾಮರಸ್ಯ, ಶಾಂತಿ ಕಾಪಾಡಬೇಕು ಎಂದು ರಾಜ್ಯದ ಎಲ್ಲ ಧಾರ್ಮಿಕ ಗುರುಗಳು ರಾಜ್ಯದ ಜನತೆಯಲ್ಲಿ ಮನವಿ ಮಾಡಿದ್ದಾರೆ.
 

ಬೆಂಗಳೂರು (ಫೆ. 20): ಹಿಜಾಬ್‌ ವಿವಾದಕ್ಕೆ (Hijab Row)  ಸಂಬಂಧಪಟ್ಟಂತೆ ಹೈಕೋರ್ಟ್‌ (High Court) ಆದೇಶಕ್ಕೆ ಬದ್ಧರಾಗಬೇಕು. ತನ್ಮೂಲಕ ಸಮಾಜದಲ್ಲಿ ಸಾಮರಸ್ಯ, ಶಾಂತಿ ಕಾಪಾಡಬೇಕು ಎಂದು ರಾಜ್ಯದ ಎಲ್ಲ ಧಾರ್ಮಿಕ ಗುರುಗಳು ರಾಜ್ಯದ ಜನತೆಯಲ್ಲಿ ಮನವಿ ಮಾಡಿದ್ದಾರೆ.

ಚಿತ್ರದುರ್ಗದ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಸೇರಿದಂತೆ ಎಲ್ಲ ಧಾರ್ಮಿಕ ಗುರುಗಳು ಮಾತನಾಡಿ ಹಿಜಾಬ್‌ ವಿವಾದದಿಂದಾಗಿ ಸಮಾಜದಲ್ಲಿ ಶಾಂತಿಗೆ ಭಂಗ ಬಂದಿದ್ದು, ಸಮಾಜದಲ್ಲಿ ಸಾಮರಸ್ಯ ಬಹಳ ಮುಖ್ಯವಾಗಿದೆ ಎಂದು ಹೇಳಿ, ಪರೋಕ್ಷವಾಗಿ ಸಮವಸ್ತ್ರ ಕುರಿತಂತೆ ಹೈಕೋರ್ಟ್‌ ನೀಡಿರುವ ಮಧ್ಯಂತರ ಆದೇಶ ಪಾಲಿಸಬೇಕು ಎಂದು ಹೇಳಿ, ಇದು ಧಾರ್ಮಿಕ ನಂಬಿಕೆಯ ವಿಷಯವಾಗಿದ್ದು, ಇದರಲ್ಲಿ ಮಧ್ಯ ಪ್ರವೇಶಿಸುವುದಿಲ್ಲ ಎಂದರು.

ಆಲ್‌ ಇಂಡಿಯಾ ಮಿಲ್ಲಿ ಕೌನ್ಸಿಲ್‌ ರಾಷ್ಟ್ರೀಯ ಸಹಾಯಕ ಪ್ರಧಾನ ಕಾರ್ಯದರ್ಶಿ ಮೌಲಾನ ಸುಲೇಮಾನ್‌ ಖಾನ್‌ ಅವರು ಮಾತನಾಡಿ, ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ನೀಡಿರುವ ಮಧ್ಯಂತರ ಆದೇಶವನ್ನು ಎಲ್ಲರೂ ಪಾಲಿಸಬೇಕು. ಯಾವ ಕಾಲೇಜುಗಳಲ್ಲಿ ವಸ್ತ್ರ ಸಂಹಿತೆ ಜಾರಿಯಲ್ಲಿದೆಯೋ ಅಂತಹ ಕಾಲೇಜುಗಳ ತರಗತಿಯಲ್ಲಿ ವಿದ್ಯಾರ್ಥಿನಿಯರು ಹಿಜಾಬ್‌ ತೆಗೆಯಬೇಕು ಎಂದು ಹೇಳಿದರು.

 

27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
Read more