ಸಿಎಂ ಸ್ಥಾನಕ್ಕೆ ಶುರುವಾಯ್ತು ರೇಸ್, ಬಲವಾಗಿ ಕೇಳಿ ಬರ್ತಿದೆ 'ಮೂವರ' ಹೆಸರು

ಸಿಎಂ ಸ್ಥಾನಕ್ಕೆ ಶುರುವಾಯ್ತು ರೇಸ್, ಬಲವಾಗಿ ಕೇಳಿ ಬರ್ತಿದೆ 'ಮೂವರ' ಹೆಸರು

Suvarna News   | Asianet News
Published : Jul 19, 2021, 01:04 PM ISTUpdated : Jul 19, 2021, 01:14 PM IST

ನಾಯಕತ್ವ ಬದಲಾವಣೆ ನಡುವೆ ಸಿಎಂ ಸ್ಥಾನಕ್ಕೆ ಕೆಲವರ ಹೆಸರು ಕೇಳಿ ಬರುತ್ತಿದೆ. ಲಿಂಗಾಯತ ಕೋಟದಲ್ಲಿ ಅರವಿಂದ್ ಬೆಲ್ಲದ್, ಮುರುಗೇಶ್ ನಿರಾಣಿ, ಸಂಸದರ ಹೆಸರಲ್ಲಿ ಪ್ರಹ್ಲಾದ್ ಜೋಷಿ, ಉದಾಸಿ ಕೇಳಿ ಬರುತ್ತಿದೆ. 

ಬೆಂಗಳೂರು (ಜು. 19): ರಾಜ್ಯ ರಾಜಕಾರಣದಲ್ಲಿ ಬದಲಾವಣೆಗಳಾಗುತ್ತಿದೆ. ಒಂದು ಕಡೆ ನಾಯಕತ್ವ ಬದಲಾವಣೆ ಚರ್ಚೆಯಾಗುತ್ತಿದೆ. ಇನ್ನೊಂದು ಕಡೆ ಜುಲೈ 25 ಕ್ಕೆ ಸಿಎಂ, ತಮ್ಮ ಸಿಬ್ಬಂದಿಗಳಿಗೆ ಭೋಜನ ಕೂಟ ಏರ್ಪಡಿಸಿರುವುದು ಕುತೂಹಲಗಳಿಗೆ ಕಾರಣವಾಗಿದೆ.

ಇದರ ನಡುವೆ ಸಿಎಂ ಸ್ಥಾನಕ್ಕೆ ಕೆಲವರ ಹೆಸರು ಕೇಳಿ ಬರುತ್ತಿದೆ. ಲಿಂಗಾಯತ ಕೋಟದಲ್ಲಿ ಅರವಿಂದ್ ಬೆಲ್ಲದ್, ಮುರುಗೇಶ್ ನಿರಾಣಿ, ಸಂಸದರ ಹೆಸರಲ್ಲಿ ಪ್ರಹ್ಲಾದ್ ಜೋಷಿ, ಉದಾಸಿ, ಸಂಘಟನೆಯಲ್ಲಿ ತೊಡಗಿರುವ ಸಿ ಟಿ ರವಿ, ವಿಶ್ವೇಶ್ವರ್ ಹೆಗಡೆ ಕಾಗೇರಿ ಹೆಸರೂ ಕೂಡಾ ಬಲವಾಗಿ ಕೇಳಿ ಬರುತ್ತಿದೆ. 

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ