ಸಿಎಂ ಸ್ಥಾನಕ್ಕೆ ಶುರುವಾಯ್ತು ರೇಸ್, ಬಲವಾಗಿ ಕೇಳಿ ಬರ್ತಿದೆ 'ಮೂವರ' ಹೆಸರು

ಸಿಎಂ ಸ್ಥಾನಕ್ಕೆ ಶುರುವಾಯ್ತು ರೇಸ್, ಬಲವಾಗಿ ಕೇಳಿ ಬರ್ತಿದೆ 'ಮೂವರ' ಹೆಸರು

Suvarna News   | Asianet News
Published : Jul 19, 2021, 01:04 PM ISTUpdated : Jul 19, 2021, 01:14 PM IST

ನಾಯಕತ್ವ ಬದಲಾವಣೆ ನಡುವೆ ಸಿಎಂ ಸ್ಥಾನಕ್ಕೆ ಕೆಲವರ ಹೆಸರು ಕೇಳಿ ಬರುತ್ತಿದೆ. ಲಿಂಗಾಯತ ಕೋಟದಲ್ಲಿ ಅರವಿಂದ್ ಬೆಲ್ಲದ್, ಮುರುಗೇಶ್ ನಿರಾಣಿ, ಸಂಸದರ ಹೆಸರಲ್ಲಿ ಪ್ರಹ್ಲಾದ್ ಜೋಷಿ, ಉದಾಸಿ ಕೇಳಿ ಬರುತ್ತಿದೆ. 

ಬೆಂಗಳೂರು (ಜು. 19): ರಾಜ್ಯ ರಾಜಕಾರಣದಲ್ಲಿ ಬದಲಾವಣೆಗಳಾಗುತ್ತಿದೆ. ಒಂದು ಕಡೆ ನಾಯಕತ್ವ ಬದಲಾವಣೆ ಚರ್ಚೆಯಾಗುತ್ತಿದೆ. ಇನ್ನೊಂದು ಕಡೆ ಜುಲೈ 25 ಕ್ಕೆ ಸಿಎಂ, ತಮ್ಮ ಸಿಬ್ಬಂದಿಗಳಿಗೆ ಭೋಜನ ಕೂಟ ಏರ್ಪಡಿಸಿರುವುದು ಕುತೂಹಲಗಳಿಗೆ ಕಾರಣವಾಗಿದೆ.

ಇದರ ನಡುವೆ ಸಿಎಂ ಸ್ಥಾನಕ್ಕೆ ಕೆಲವರ ಹೆಸರು ಕೇಳಿ ಬರುತ್ತಿದೆ. ಲಿಂಗಾಯತ ಕೋಟದಲ್ಲಿ ಅರವಿಂದ್ ಬೆಲ್ಲದ್, ಮುರುಗೇಶ್ ನಿರಾಣಿ, ಸಂಸದರ ಹೆಸರಲ್ಲಿ ಪ್ರಹ್ಲಾದ್ ಜೋಷಿ, ಉದಾಸಿ, ಸಂಘಟನೆಯಲ್ಲಿ ತೊಡಗಿರುವ ಸಿ ಟಿ ರವಿ, ವಿಶ್ವೇಶ್ವರ್ ಹೆಗಡೆ ಕಾಗೇರಿ ಹೆಸರೂ ಕೂಡಾ ಬಲವಾಗಿ ಕೇಳಿ ಬರುತ್ತಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!