ಸಿಎಂ ಸ್ಥಾನಕ್ಕೆ ಶುರುವಾಯ್ತು ರೇಸ್, ಬಲವಾಗಿ ಕೇಳಿ ಬರ್ತಿದೆ 'ಮೂವರ' ಹೆಸರು

ಸಿಎಂ ಸ್ಥಾನಕ್ಕೆ ಶುರುವಾಯ್ತು ರೇಸ್, ಬಲವಾಗಿ ಕೇಳಿ ಬರ್ತಿದೆ 'ಮೂವರ' ಹೆಸರು

Suvarna News   | Asianet News
Published : Jul 19, 2021, 01:04 PM ISTUpdated : Jul 19, 2021, 01:14 PM IST

ನಾಯಕತ್ವ ಬದಲಾವಣೆ ನಡುವೆ ಸಿಎಂ ಸ್ಥಾನಕ್ಕೆ ಕೆಲವರ ಹೆಸರು ಕೇಳಿ ಬರುತ್ತಿದೆ. ಲಿಂಗಾಯತ ಕೋಟದಲ್ಲಿ ಅರವಿಂದ್ ಬೆಲ್ಲದ್, ಮುರುಗೇಶ್ ನಿರಾಣಿ, ಸಂಸದರ ಹೆಸರಲ್ಲಿ ಪ್ರಹ್ಲಾದ್ ಜೋಷಿ, ಉದಾಸಿ ಕೇಳಿ ಬರುತ್ತಿದೆ. 

ಬೆಂಗಳೂರು (ಜು. 19): ರಾಜ್ಯ ರಾಜಕಾರಣದಲ್ಲಿ ಬದಲಾವಣೆಗಳಾಗುತ್ತಿದೆ. ಒಂದು ಕಡೆ ನಾಯಕತ್ವ ಬದಲಾವಣೆ ಚರ್ಚೆಯಾಗುತ್ತಿದೆ. ಇನ್ನೊಂದು ಕಡೆ ಜುಲೈ 25 ಕ್ಕೆ ಸಿಎಂ, ತಮ್ಮ ಸಿಬ್ಬಂದಿಗಳಿಗೆ ಭೋಜನ ಕೂಟ ಏರ್ಪಡಿಸಿರುವುದು ಕುತೂಹಲಗಳಿಗೆ ಕಾರಣವಾಗಿದೆ.

ಇದರ ನಡುವೆ ಸಿಎಂ ಸ್ಥಾನಕ್ಕೆ ಕೆಲವರ ಹೆಸರು ಕೇಳಿ ಬರುತ್ತಿದೆ. ಲಿಂಗಾಯತ ಕೋಟದಲ್ಲಿ ಅರವಿಂದ್ ಬೆಲ್ಲದ್, ಮುರುಗೇಶ್ ನಿರಾಣಿ, ಸಂಸದರ ಹೆಸರಲ್ಲಿ ಪ್ರಹ್ಲಾದ್ ಜೋಷಿ, ಉದಾಸಿ, ಸಂಘಟನೆಯಲ್ಲಿ ತೊಡಗಿರುವ ಸಿ ಟಿ ರವಿ, ವಿಶ್ವೇಶ್ವರ್ ಹೆಗಡೆ ಕಾಗೇರಿ ಹೆಸರೂ ಕೂಡಾ ಬಲವಾಗಿ ಕೇಳಿ ಬರುತ್ತಿದೆ. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!