ಸಿಎಂ ಸ್ಥಾನಕ್ಕೆ ಶುರುವಾಯ್ತು ರೇಸ್, ಬಲವಾಗಿ ಕೇಳಿ ಬರ್ತಿದೆ 'ಮೂವರ' ಹೆಸರು

ಸಿಎಂ ಸ್ಥಾನಕ್ಕೆ ಶುರುವಾಯ್ತು ರೇಸ್, ಬಲವಾಗಿ ಕೇಳಿ ಬರ್ತಿದೆ 'ಮೂವರ' ಹೆಸರು

Suvarna News   | Asianet News
Published : Jul 19, 2021, 01:04 PM ISTUpdated : Jul 19, 2021, 01:14 PM IST

ನಾಯಕತ್ವ ಬದಲಾವಣೆ ನಡುವೆ ಸಿಎಂ ಸ್ಥಾನಕ್ಕೆ ಕೆಲವರ ಹೆಸರು ಕೇಳಿ ಬರುತ್ತಿದೆ. ಲಿಂಗಾಯತ ಕೋಟದಲ್ಲಿ ಅರವಿಂದ್ ಬೆಲ್ಲದ್, ಮುರುಗೇಶ್ ನಿರಾಣಿ, ಸಂಸದರ ಹೆಸರಲ್ಲಿ ಪ್ರಹ್ಲಾದ್ ಜೋಷಿ, ಉದಾಸಿ ಕೇಳಿ ಬರುತ್ತಿದೆ. 

ಬೆಂಗಳೂರು (ಜು. 19): ರಾಜ್ಯ ರಾಜಕಾರಣದಲ್ಲಿ ಬದಲಾವಣೆಗಳಾಗುತ್ತಿದೆ. ಒಂದು ಕಡೆ ನಾಯಕತ್ವ ಬದಲಾವಣೆ ಚರ್ಚೆಯಾಗುತ್ತಿದೆ. ಇನ್ನೊಂದು ಕಡೆ ಜುಲೈ 25 ಕ್ಕೆ ಸಿಎಂ, ತಮ್ಮ ಸಿಬ್ಬಂದಿಗಳಿಗೆ ಭೋಜನ ಕೂಟ ಏರ್ಪಡಿಸಿರುವುದು ಕುತೂಹಲಗಳಿಗೆ ಕಾರಣವಾಗಿದೆ.

ಇದರ ನಡುವೆ ಸಿಎಂ ಸ್ಥಾನಕ್ಕೆ ಕೆಲವರ ಹೆಸರು ಕೇಳಿ ಬರುತ್ತಿದೆ. ಲಿಂಗಾಯತ ಕೋಟದಲ್ಲಿ ಅರವಿಂದ್ ಬೆಲ್ಲದ್, ಮುರುಗೇಶ್ ನಿರಾಣಿ, ಸಂಸದರ ಹೆಸರಲ್ಲಿ ಪ್ರಹ್ಲಾದ್ ಜೋಷಿ, ಉದಾಸಿ, ಸಂಘಟನೆಯಲ್ಲಿ ತೊಡಗಿರುವ ಸಿ ಟಿ ರವಿ, ವಿಶ್ವೇಶ್ವರ್ ಹೆಗಡೆ ಕಾಗೇರಿ ಹೆಸರೂ ಕೂಡಾ ಬಲವಾಗಿ ಕೇಳಿ ಬರುತ್ತಿದೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?