ಸ್ಫೋಟಕ ಆಡಿಯೋ ಬಗ್ಗೆ ನಳೀನ್ ಕುಮಾರ್ ಕಟೀಲ್ ಮೊದಲ ಪ್ರತಿಕ್ರಿಯೆ!

ಸ್ಫೋಟಕ ಆಡಿಯೋ ಬಗ್ಗೆ ನಳೀನ್ ಕುಮಾರ್ ಕಟೀಲ್ ಮೊದಲ ಪ್ರತಿಕ್ರಿಯೆ!

Published : Jul 19, 2021, 10:12 AM ISTUpdated : Jul 19, 2021, 10:29 AM IST

'ವೈರಲ್ ಆಡಿಯೋದಲ್ಲಿರುವುದು ನನ್ನ ಧ್ವನಿಯಲ್ಲ, ಅದು ತಿರುಚಿದ ಆಡಿಯೋ, ಯಾರೋ ಕಿಡಿಗೇಡಿಗಳು ಈ ಆಡಿಯೋ ಹರಿಯಬಿಟ್ಟಿದ್ದಾರೆ.  ಈ ಬಗ್ಗೆ ತನಿಖೆ ನಡೆಯಲಿ, ಸಿಎಂ ಬಳಿಯೂ ಮಾತನಾಡುವೆ' ಎಂದು ಕಟೀಲ್ ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಹೇಳಿದ್ಧಾರೆ. 

ಬೆಂಗಳೂರು (ಜು. 19): ರಾಜ್ಯಾದ್ಯಂತ ಸಂಚಲನಕ್ಕೆ ಕಾರಣವಾಗಿರುವ ಆಡಿಯೋ ಬಗ್ಗೆ ನಳಿನ್ ಕುಮಾರ್ ಕಟೀಲ್ ಮೊದಲ ಪ್ರತಿಕ್ರಿಯೆ ಇದು. 

'ವೈರಲ್ ಆಡಿಯೋದಲ್ಲಿರುವುದು ನನ್ನ ಧ್ವನಿಯಲ್ಲ, ಅದು ತಿರುಚಿದ ಆಡಿಯೋ, ಯಾರೋ ಕಿಡಿಗೇಡಿಗಳು ಈ ಆಡಿಯೋ ಹರಿಯಬಿಟ್ಟಿದ್ದಾರೆ.  ಈ ಬಗ್ಗೆ ತನಿಖೆ ನಡೆಯಲಿ, ಸಿಎಂ ಬಳಿಯೂ ಮಾತನಾಡುವೆ' ಎಂದು ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಹೇಳಿದ್ಧಾರೆ. ಇನ್ನು ನಮ್ಮಲ್ಲಿ ನಾಯಕತ್ವ ಬದಲಾವಣೆ, ಸಚಿವ ಸಂಪುಟ ವಿಸ್ತರಣೆಯಾಗಲಿ ಯಾವುದೇ ಚರ್ಚೆಗಳು ನಡೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!