ಹುಬ್ಬಳ್ಳಿ ಕಲ್ಲು ತೂರಾಟ ಮಾಡಿದವರು ಅಮಾಯಕರಾ?

ಹುಬ್ಬಳ್ಳಿ ಕಲ್ಲು ತೂರಾಟ ಮಾಡಿದವರು ಅಮಾಯಕರಾ?

Published : Apr 19, 2022, 12:29 PM IST

ಈ ಪ್ರಕರಣ ಸಂಬಂಧ 88 ಜನರನ್ನು ಅರೆಸ್ಟ್ ಮಾಡಲಾಗಿದೆ. ಅವರನ್ನು ವಶಕ್ಕೆ ಪಡೆದ ಬೆನ್ನಲ್ಲೇ ಕೆಲ ರಾಜಕಾರಣಿಗಳು ಅಮಾಯಕರನ್ನು ಅರೆಸ್ಟ್‌ ಮಾಡಿದ್ದಾರೆಂನಬ ಮಾತುಗಳನ್ನಾಡಿದ್ದಾರೆ. ಇನ್ನು ಗಲಭೆಗೆ ಸಂಬಂದಿಸಿದಂತೆ ಈಗಾಗಲೇ 9 ಎಫ್‌ಐಆರ್‌ ದಾಖಲಾಗಿದೆ. ಅನೇಕರ ವಿಚಾರಣೆಯೂ ನಡೆಯುತ್ತಿದೆ. 

ಬೆಂಗಳೂರು(ಏ.19): ಹುಬ್ಬಳ್ಳಿ ಒಂದು ಭಾಗ ಹೊತ್ತಿ ಉರಿದಿತ್ತು. ಈವರೆಗೂ ಈ ಪ್ರಕರಣ ಸಂಬಂಧ 88 ಜನರನ್ನು ಅರೆಸ್ಟ್ ಮಾಡಲಾಗಿದೆ. ಅವರನ್ನು ವಶಕ್ಕೆ ಪಡೆದ ಬೆನ್ನಲ್ಲೇ ಕೆಲ ರಾಜಕಾರಣಿಗಳು ಅಮಾಯಕರನ್ನು ಅರೆಸ್ಟ್‌ ಮಾಡಿದ್ದಾರೆಂನಬ ಮಾತುಗಳನ್ನಾಡಿದ್ದಾರೆ. ಇನ್ನು ಗಲಭೆಗೆ ಸಂಬಂದಿಸಿದಂತೆ ಈಗಾಗಲೇ 9 ಎಫ್‌ಐಆರ್‌ ದಾಖಲಾಗಿದೆ. ಅನೇಕರ ವಿಚಾರಣೆಯೂ ನಡೆಯುತ್ತಿದೆ. 

ಆದರೀಗ ಈ ಅಮಾಯಕರು ಎಂಬ ವಿಚಾರ ರಾಜಕೀಯ ಪಕ್ಷಗಳ ನಡುವೆ ವಾಗ್ದಾಳಿಗೆ ಕಾರಣವಾಗಿದೆ. ಅತ್ತ ಜೆಡಿಎಸ್‌ ನಾಯಕ ಎಚ್. ಡಿ. ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ನೀಡಿದ ಈ ಅಮಾಯಕ ಹೇಳಿಕೆ ಈಗ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ. ಹಾಗಾದ್ರೆ ಕಲ್ಲು ತೂರಾಟ ನಡೆಸಿದವರು ಅಮಾಯಕರಾ? ಎಂಬ ಅನುಮಾನವೂ ಜೋರಾಗಿದೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
Read more