ಹುಬ್ಬಳ್ಳಿ ಕಲ್ಲು ತೂರಾಟ ಮಾಡಿದವರು ಅಮಾಯಕರಾ?

ಹುಬ್ಬಳ್ಳಿ ಕಲ್ಲು ತೂರಾಟ ಮಾಡಿದವರು ಅಮಾಯಕರಾ?

Published : Apr 19, 2022, 12:29 PM IST

ಈ ಪ್ರಕರಣ ಸಂಬಂಧ 88 ಜನರನ್ನು ಅರೆಸ್ಟ್ ಮಾಡಲಾಗಿದೆ. ಅವರನ್ನು ವಶಕ್ಕೆ ಪಡೆದ ಬೆನ್ನಲ್ಲೇ ಕೆಲ ರಾಜಕಾರಣಿಗಳು ಅಮಾಯಕರನ್ನು ಅರೆಸ್ಟ್‌ ಮಾಡಿದ್ದಾರೆಂನಬ ಮಾತುಗಳನ್ನಾಡಿದ್ದಾರೆ. ಇನ್ನು ಗಲಭೆಗೆ ಸಂಬಂದಿಸಿದಂತೆ ಈಗಾಗಲೇ 9 ಎಫ್‌ಐಆರ್‌ ದಾಖಲಾಗಿದೆ. ಅನೇಕರ ವಿಚಾರಣೆಯೂ ನಡೆಯುತ್ತಿದೆ. 

ಬೆಂಗಳೂರು(ಏ.19): ಹುಬ್ಬಳ್ಳಿ ಒಂದು ಭಾಗ ಹೊತ್ತಿ ಉರಿದಿತ್ತು. ಈವರೆಗೂ ಈ ಪ್ರಕರಣ ಸಂಬಂಧ 88 ಜನರನ್ನು ಅರೆಸ್ಟ್ ಮಾಡಲಾಗಿದೆ. ಅವರನ್ನು ವಶಕ್ಕೆ ಪಡೆದ ಬೆನ್ನಲ್ಲೇ ಕೆಲ ರಾಜಕಾರಣಿಗಳು ಅಮಾಯಕರನ್ನು ಅರೆಸ್ಟ್‌ ಮಾಡಿದ್ದಾರೆಂನಬ ಮಾತುಗಳನ್ನಾಡಿದ್ದಾರೆ. ಇನ್ನು ಗಲಭೆಗೆ ಸಂಬಂದಿಸಿದಂತೆ ಈಗಾಗಲೇ 9 ಎಫ್‌ಐಆರ್‌ ದಾಖಲಾಗಿದೆ. ಅನೇಕರ ವಿಚಾರಣೆಯೂ ನಡೆಯುತ್ತಿದೆ. 

ಆದರೀಗ ಈ ಅಮಾಯಕರು ಎಂಬ ವಿಚಾರ ರಾಜಕೀಯ ಪಕ್ಷಗಳ ನಡುವೆ ವಾಗ್ದಾಳಿಗೆ ಕಾರಣವಾಗಿದೆ. ಅತ್ತ ಜೆಡಿಎಸ್‌ ನಾಯಕ ಎಚ್. ಡಿ. ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ನೀಡಿದ ಈ ಅಮಾಯಕ ಹೇಳಿಕೆ ಈಗ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ. ಹಾಗಾದ್ರೆ ಕಲ್ಲು ತೂರಾಟ ನಡೆಸಿದವರು ಅಮಾಯಕರಾ? ಎಂಬ ಅನುಮಾನವೂ ಜೋರಾಗಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more