ಹುಬ್ಬಳ್ಳಿ ಕಲ್ಲು ತೂರಾಟ ಮಾಡಿದವರು ಅಮಾಯಕರಾ?

ಹುಬ್ಬಳ್ಳಿ ಕಲ್ಲು ತೂರಾಟ ಮಾಡಿದವರು ಅಮಾಯಕರಾ?

Published : Apr 19, 2022, 12:29 PM IST

ಈ ಪ್ರಕರಣ ಸಂಬಂಧ 88 ಜನರನ್ನು ಅರೆಸ್ಟ್ ಮಾಡಲಾಗಿದೆ. ಅವರನ್ನು ವಶಕ್ಕೆ ಪಡೆದ ಬೆನ್ನಲ್ಲೇ ಕೆಲ ರಾಜಕಾರಣಿಗಳು ಅಮಾಯಕರನ್ನು ಅರೆಸ್ಟ್‌ ಮಾಡಿದ್ದಾರೆಂನಬ ಮಾತುಗಳನ್ನಾಡಿದ್ದಾರೆ. ಇನ್ನು ಗಲಭೆಗೆ ಸಂಬಂದಿಸಿದಂತೆ ಈಗಾಗಲೇ 9 ಎಫ್‌ಐಆರ್‌ ದಾಖಲಾಗಿದೆ. ಅನೇಕರ ವಿಚಾರಣೆಯೂ ನಡೆಯುತ್ತಿದೆ. 

ಬೆಂಗಳೂರು(ಏ.19): ಹುಬ್ಬಳ್ಳಿ ಒಂದು ಭಾಗ ಹೊತ್ತಿ ಉರಿದಿತ್ತು. ಈವರೆಗೂ ಈ ಪ್ರಕರಣ ಸಂಬಂಧ 88 ಜನರನ್ನು ಅರೆಸ್ಟ್ ಮಾಡಲಾಗಿದೆ. ಅವರನ್ನು ವಶಕ್ಕೆ ಪಡೆದ ಬೆನ್ನಲ್ಲೇ ಕೆಲ ರಾಜಕಾರಣಿಗಳು ಅಮಾಯಕರನ್ನು ಅರೆಸ್ಟ್‌ ಮಾಡಿದ್ದಾರೆಂನಬ ಮಾತುಗಳನ್ನಾಡಿದ್ದಾರೆ. ಇನ್ನು ಗಲಭೆಗೆ ಸಂಬಂದಿಸಿದಂತೆ ಈಗಾಗಲೇ 9 ಎಫ್‌ಐಆರ್‌ ದಾಖಲಾಗಿದೆ. ಅನೇಕರ ವಿಚಾರಣೆಯೂ ನಡೆಯುತ್ತಿದೆ. 

ಆದರೀಗ ಈ ಅಮಾಯಕರು ಎಂಬ ವಿಚಾರ ರಾಜಕೀಯ ಪಕ್ಷಗಳ ನಡುವೆ ವಾಗ್ದಾಳಿಗೆ ಕಾರಣವಾಗಿದೆ. ಅತ್ತ ಜೆಡಿಎಸ್‌ ನಾಯಕ ಎಚ್. ಡಿ. ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ನೀಡಿದ ಈ ಅಮಾಯಕ ಹೇಳಿಕೆ ಈಗ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ. ಹಾಗಾದ್ರೆ ಕಲ್ಲು ತೂರಾಟ ನಡೆಸಿದವರು ಅಮಾಯಕರಾ? ಎಂಬ ಅನುಮಾನವೂ ಜೋರಾಗಿದೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
Read more