ಹುಬ್ಬಳ್ಳಿ ಕಲ್ಲು ತೂರಾಟ ಮಾಡಿದವರು ಅಮಾಯಕರಾ?

ಹುಬ್ಬಳ್ಳಿ ಕಲ್ಲು ತೂರಾಟ ಮಾಡಿದವರು ಅಮಾಯಕರಾ?

Published : Apr 19, 2022, 12:29 PM IST

ಈ ಪ್ರಕರಣ ಸಂಬಂಧ 88 ಜನರನ್ನು ಅರೆಸ್ಟ್ ಮಾಡಲಾಗಿದೆ. ಅವರನ್ನು ವಶಕ್ಕೆ ಪಡೆದ ಬೆನ್ನಲ್ಲೇ ಕೆಲ ರಾಜಕಾರಣಿಗಳು ಅಮಾಯಕರನ್ನು ಅರೆಸ್ಟ್‌ ಮಾಡಿದ್ದಾರೆಂನಬ ಮಾತುಗಳನ್ನಾಡಿದ್ದಾರೆ. ಇನ್ನು ಗಲಭೆಗೆ ಸಂಬಂದಿಸಿದಂತೆ ಈಗಾಗಲೇ 9 ಎಫ್‌ಐಆರ್‌ ದಾಖಲಾಗಿದೆ. ಅನೇಕರ ವಿಚಾರಣೆಯೂ ನಡೆಯುತ್ತಿದೆ. 

ಬೆಂಗಳೂರು(ಏ.19): ಹುಬ್ಬಳ್ಳಿ ಒಂದು ಭಾಗ ಹೊತ್ತಿ ಉರಿದಿತ್ತು. ಈವರೆಗೂ ಈ ಪ್ರಕರಣ ಸಂಬಂಧ 88 ಜನರನ್ನು ಅರೆಸ್ಟ್ ಮಾಡಲಾಗಿದೆ. ಅವರನ್ನು ವಶಕ್ಕೆ ಪಡೆದ ಬೆನ್ನಲ್ಲೇ ಕೆಲ ರಾಜಕಾರಣಿಗಳು ಅಮಾಯಕರನ್ನು ಅರೆಸ್ಟ್‌ ಮಾಡಿದ್ದಾರೆಂನಬ ಮಾತುಗಳನ್ನಾಡಿದ್ದಾರೆ. ಇನ್ನು ಗಲಭೆಗೆ ಸಂಬಂದಿಸಿದಂತೆ ಈಗಾಗಲೇ 9 ಎಫ್‌ಐಆರ್‌ ದಾಖಲಾಗಿದೆ. ಅನೇಕರ ವಿಚಾರಣೆಯೂ ನಡೆಯುತ್ತಿದೆ. 

ಆದರೀಗ ಈ ಅಮಾಯಕರು ಎಂಬ ವಿಚಾರ ರಾಜಕೀಯ ಪಕ್ಷಗಳ ನಡುವೆ ವಾಗ್ದಾಳಿಗೆ ಕಾರಣವಾಗಿದೆ. ಅತ್ತ ಜೆಡಿಎಸ್‌ ನಾಯಕ ಎಚ್. ಡಿ. ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ನೀಡಿದ ಈ ಅಮಾಯಕ ಹೇಳಿಕೆ ಈಗ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ. ಹಾಗಾದ್ರೆ ಕಲ್ಲು ತೂರಾಟ ನಡೆಸಿದವರು ಅಮಾಯಕರಾ? ಎಂಬ ಅನುಮಾನವೂ ಜೋರಾಗಿದೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more