ಹುಬ್ಬಳ್ಳಿ ಕಲ್ಲು ತೂರಾಟ ಮಾಡಿದವರು ಅಮಾಯಕರಾ?

ಹುಬ್ಬಳ್ಳಿ ಕಲ್ಲು ತೂರಾಟ ಮಾಡಿದವರು ಅಮಾಯಕರಾ?

Published : Apr 19, 2022, 12:29 PM IST

ಈ ಪ್ರಕರಣ ಸಂಬಂಧ 88 ಜನರನ್ನು ಅರೆಸ್ಟ್ ಮಾಡಲಾಗಿದೆ. ಅವರನ್ನು ವಶಕ್ಕೆ ಪಡೆದ ಬೆನ್ನಲ್ಲೇ ಕೆಲ ರಾಜಕಾರಣಿಗಳು ಅಮಾಯಕರನ್ನು ಅರೆಸ್ಟ್‌ ಮಾಡಿದ್ದಾರೆಂನಬ ಮಾತುಗಳನ್ನಾಡಿದ್ದಾರೆ. ಇನ್ನು ಗಲಭೆಗೆ ಸಂಬಂದಿಸಿದಂತೆ ಈಗಾಗಲೇ 9 ಎಫ್‌ಐಆರ್‌ ದಾಖಲಾಗಿದೆ. ಅನೇಕರ ವಿಚಾರಣೆಯೂ ನಡೆಯುತ್ತಿದೆ. 

ಬೆಂಗಳೂರು(ಏ.19): ಹುಬ್ಬಳ್ಳಿ ಒಂದು ಭಾಗ ಹೊತ್ತಿ ಉರಿದಿತ್ತು. ಈವರೆಗೂ ಈ ಪ್ರಕರಣ ಸಂಬಂಧ 88 ಜನರನ್ನು ಅರೆಸ್ಟ್ ಮಾಡಲಾಗಿದೆ. ಅವರನ್ನು ವಶಕ್ಕೆ ಪಡೆದ ಬೆನ್ನಲ್ಲೇ ಕೆಲ ರಾಜಕಾರಣಿಗಳು ಅಮಾಯಕರನ್ನು ಅರೆಸ್ಟ್‌ ಮಾಡಿದ್ದಾರೆಂನಬ ಮಾತುಗಳನ್ನಾಡಿದ್ದಾರೆ. ಇನ್ನು ಗಲಭೆಗೆ ಸಂಬಂದಿಸಿದಂತೆ ಈಗಾಗಲೇ 9 ಎಫ್‌ಐಆರ್‌ ದಾಖಲಾಗಿದೆ. ಅನೇಕರ ವಿಚಾರಣೆಯೂ ನಡೆಯುತ್ತಿದೆ. 

ಆದರೀಗ ಈ ಅಮಾಯಕರು ಎಂಬ ವಿಚಾರ ರಾಜಕೀಯ ಪಕ್ಷಗಳ ನಡುವೆ ವಾಗ್ದಾಳಿಗೆ ಕಾರಣವಾಗಿದೆ. ಅತ್ತ ಜೆಡಿಎಸ್‌ ನಾಯಕ ಎಚ್. ಡಿ. ಕುಮಾರಸ್ವಾಮಿ ಹಾಗೂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ನೀಡಿದ ಈ ಅಮಾಯಕ ಹೇಳಿಕೆ ಈಗ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದೆ. ಹಾಗಾದ್ರೆ ಕಲ್ಲು ತೂರಾಟ ನಡೆಸಿದವರು ಅಮಾಯಕರಾ? ಎಂಬ ಅನುಮಾನವೂ ಜೋರಾಗಿದೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more