Hijab Hearing: ಹಿಜಾಬ್‌ ಬಗ್ಗೆ  ಹೈಕೋರ್ಟ್‌ನಲ್ಲಿ ತೀವ್ರ ವಿಚಾರಣೆ

Hijab Hearing: ಹಿಜಾಬ್‌ ಬಗ್ಗೆ ಹೈಕೋರ್ಟ್‌ನಲ್ಲಿ ತೀವ್ರ ವಿಚಾರಣೆ

Published : Feb 09, 2022, 10:02 AM IST

ಹಿಜಾಬ್ ಕುರಿತಂತೆ ಭಾವನಾತ್ಮಕ ವಿಚಾರಣೆ ನಡೆಸುವುದಿಲ್ಲ, ಸಂವಿಧಾನವೇ ಭಗವದ್ಗೀತೆಯಿದ್ದಂತೆ, ಕೋರ್ಟ್ ಅದರ ಪ್ರಕಾರವೇ ನಡೆಯುತ್ತದೆ. ಈ ವಿಚಾರದ ಕುರಿತಂತೆ ಇತರೆ ನ್ಯಾಯಾಲಯಗಳ ತೀರ್ಪುಗಳನ್ನು ಸಮಗ್ರವಾಗಿ ಪರಿಶೀಲಿಸಿ ತೀರ್ಮಾನ ಕೈಗೊಳ್ಳಬೇಕಿದೆ ಎಂದು ರಾಜ್ಯ ಉಚ್ಛ ನ್ಯಾಯಾಲಯ ಸ್ಪಷ್ಟವಾಗಿ ಹೇಳಿದೆ.

ಬೆಂಗಳೂರು(ಫೆ.09): ಹಿಜಾಬ್ ವಿವಾದ ಕರ್ನಾಟಕ ಹೈಕೋರ್ಟ್‌ (Karnataka High Court) ಮೆಟ್ಟಿಲೇರಿದ್ದು, ಮೊದಲ ದಿನ ಸುದೀರ್ಘ ವಿಚಾರಣೆ ನಡೆದಿದೆ. ಮಂಗಳವಾರ ಬೆಳಗ್ಗೆ 11 ಗಂಟೆಗೆ ಆರಂಭವಾದ ಈ ವಿಚಾರಣೆ ಸಂಜೆ 4.30ರ ವರೆಗೂ ನಡೆಯವ ಮೂಲಕ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿದೆ.
 
ಹಿಜಾಬ್ ಕುರಿತಂತೆ ಭಾವನಾತ್ಮಕ ವಿಚಾರಣೆ ನಡೆಸುವುದಿಲ್ಲ, ಸಂವಿಧಾನವೇ ಭಗವದ್ಗೀತೆಯಿದ್ದಂತೆ, ಕೋರ್ಟ್ ಅದರ ಪ್ರಕಾರವೇ ನಡೆಯುತ್ತದೆ. ಈ ವಿಚಾರದ ಕುರಿತಂತೆ ಇತರೆ ನ್ಯಾಯಾಲಯಗಳ ತೀರ್ಪುಗಳನ್ನು ಸಮಗ್ರವಾಗಿ ಪರಿಶೀಲಿಸಿ ತೀರ್ಮಾನ ಕೈಗೊಳ್ಳಬೇಕಿದೆ ಎಂದು ರಾಜ್ಯ ಉಚ್ಛ ನ್ಯಾಯಾಲಯ ಸ್ಪಷ್ಟವಾಗಿ ಹೇಳಿದೆ.

ಇನ್ನು ಶಾಂತಿ ಕಾಪಾಡುವಂತೆ ವಿದ್ಯಾರ್ಥಿಗಳಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿಕೊಂಡಿದ್ದಾರೆ. ಹೈಕೋರ್ಟ್‌ನಲ್ಲಿ ನಡೆದ ಹಿಜಾಬ್ ವಿಚಾರಣೆಯ (Hijab Hearing) ಕುರಿತಂತೆ ಲೆಫ್ಟ್ ರೈಟ್ & ಸೆಂಟರ್‌ನಲ್ಲಿ ಮೂಡಿಬಂದ ಚರ್ಚೆ ಹೀಗಿತ್ತು ನೋಡಿ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more