Hijab Hearing: ಹಿಜಾಬ್‌ ಬಗ್ಗೆ  ಹೈಕೋರ್ಟ್‌ನಲ್ಲಿ ತೀವ್ರ ವಿಚಾರಣೆ

Hijab Hearing: ಹಿಜಾಬ್‌ ಬಗ್ಗೆ ಹೈಕೋರ್ಟ್‌ನಲ್ಲಿ ತೀವ್ರ ವಿಚಾರಣೆ

Suvarna News   | Asianet News
Published : Feb 09, 2022, 10:02 AM IST

ಹಿಜಾಬ್ ಕುರಿತಂತೆ ಭಾವನಾತ್ಮಕ ವಿಚಾರಣೆ ನಡೆಸುವುದಿಲ್ಲ, ಸಂವಿಧಾನವೇ ಭಗವದ್ಗೀತೆಯಿದ್ದಂತೆ, ಕೋರ್ಟ್ ಅದರ ಪ್ರಕಾರವೇ ನಡೆಯುತ್ತದೆ. ಈ ವಿಚಾರದ ಕುರಿತಂತೆ ಇತರೆ ನ್ಯಾಯಾಲಯಗಳ ತೀರ್ಪುಗಳನ್ನು ಸಮಗ್ರವಾಗಿ ಪರಿಶೀಲಿಸಿ ತೀರ್ಮಾನ ಕೈಗೊಳ್ಳಬೇಕಿದೆ ಎಂದು ರಾಜ್ಯ ಉಚ್ಛ ನ್ಯಾಯಾಲಯ ಸ್ಪಷ್ಟವಾಗಿ ಹೇಳಿದೆ.

ಬೆಂಗಳೂರು(ಫೆ.09): ಹಿಜಾಬ್ ವಿವಾದ ಕರ್ನಾಟಕ ಹೈಕೋರ್ಟ್‌ (Karnataka High Court) ಮೆಟ್ಟಿಲೇರಿದ್ದು, ಮೊದಲ ದಿನ ಸುದೀರ್ಘ ವಿಚಾರಣೆ ನಡೆದಿದೆ. ಮಂಗಳವಾರ ಬೆಳಗ್ಗೆ 11 ಗಂಟೆಗೆ ಆರಂಭವಾದ ಈ ವಿಚಾರಣೆ ಸಂಜೆ 4.30ರ ವರೆಗೂ ನಡೆಯವ ಮೂಲಕ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿದೆ.
 
ಹಿಜಾಬ್ ಕುರಿತಂತೆ ಭಾವನಾತ್ಮಕ ವಿಚಾರಣೆ ನಡೆಸುವುದಿಲ್ಲ, ಸಂವಿಧಾನವೇ ಭಗವದ್ಗೀತೆಯಿದ್ದಂತೆ, ಕೋರ್ಟ್ ಅದರ ಪ್ರಕಾರವೇ ನಡೆಯುತ್ತದೆ. ಈ ವಿಚಾರದ ಕುರಿತಂತೆ ಇತರೆ ನ್ಯಾಯಾಲಯಗಳ ತೀರ್ಪುಗಳನ್ನು ಸಮಗ್ರವಾಗಿ ಪರಿಶೀಲಿಸಿ ತೀರ್ಮಾನ ಕೈಗೊಳ್ಳಬೇಕಿದೆ ಎಂದು ರಾಜ್ಯ ಉಚ್ಛ ನ್ಯಾಯಾಲಯ ಸ್ಪಷ್ಟವಾಗಿ ಹೇಳಿದೆ.

ಇನ್ನು ಶಾಂತಿ ಕಾಪಾಡುವಂತೆ ವಿದ್ಯಾರ್ಥಿಗಳಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿಕೊಂಡಿದ್ದಾರೆ. ಹೈಕೋರ್ಟ್‌ನಲ್ಲಿ ನಡೆದ ಹಿಜಾಬ್ ವಿಚಾರಣೆಯ (Hijab Hearing) ಕುರಿತಂತೆ ಲೆಫ್ಟ್ ರೈಟ್ & ಸೆಂಟರ್‌ನಲ್ಲಿ ಮೂಡಿಬಂದ ಚರ್ಚೆ ಹೀಗಿತ್ತು ನೋಡಿ.

19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
Read more