Hijab Hearing: ಹಿಜಾಬ್‌ ಬಗ್ಗೆ  ಹೈಕೋರ್ಟ್‌ನಲ್ಲಿ ತೀವ್ರ ವಿಚಾರಣೆ

Hijab Hearing: ಹಿಜಾಬ್‌ ಬಗ್ಗೆ ಹೈಕೋರ್ಟ್‌ನಲ್ಲಿ ತೀವ್ರ ವಿಚಾರಣೆ

Suvarna News   | Asianet News
Published : Feb 09, 2022, 10:02 AM IST

ಹಿಜಾಬ್ ಕುರಿತಂತೆ ಭಾವನಾತ್ಮಕ ವಿಚಾರಣೆ ನಡೆಸುವುದಿಲ್ಲ, ಸಂವಿಧಾನವೇ ಭಗವದ್ಗೀತೆಯಿದ್ದಂತೆ, ಕೋರ್ಟ್ ಅದರ ಪ್ರಕಾರವೇ ನಡೆಯುತ್ತದೆ. ಈ ವಿಚಾರದ ಕುರಿತಂತೆ ಇತರೆ ನ್ಯಾಯಾಲಯಗಳ ತೀರ್ಪುಗಳನ್ನು ಸಮಗ್ರವಾಗಿ ಪರಿಶೀಲಿಸಿ ತೀರ್ಮಾನ ಕೈಗೊಳ್ಳಬೇಕಿದೆ ಎಂದು ರಾಜ್ಯ ಉಚ್ಛ ನ್ಯಾಯಾಲಯ ಸ್ಪಷ್ಟವಾಗಿ ಹೇಳಿದೆ.

ಬೆಂಗಳೂರು(ಫೆ.09): ಹಿಜಾಬ್ ವಿವಾದ ಕರ್ನಾಟಕ ಹೈಕೋರ್ಟ್‌ (Karnataka High Court) ಮೆಟ್ಟಿಲೇರಿದ್ದು, ಮೊದಲ ದಿನ ಸುದೀರ್ಘ ವಿಚಾರಣೆ ನಡೆದಿದೆ. ಮಂಗಳವಾರ ಬೆಳಗ್ಗೆ 11 ಗಂಟೆಗೆ ಆರಂಭವಾದ ಈ ವಿಚಾರಣೆ ಸಂಜೆ 4.30ರ ವರೆಗೂ ನಡೆಯವ ಮೂಲಕ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆದಿದೆ.
 
ಹಿಜಾಬ್ ಕುರಿತಂತೆ ಭಾವನಾತ್ಮಕ ವಿಚಾರಣೆ ನಡೆಸುವುದಿಲ್ಲ, ಸಂವಿಧಾನವೇ ಭಗವದ್ಗೀತೆಯಿದ್ದಂತೆ, ಕೋರ್ಟ್ ಅದರ ಪ್ರಕಾರವೇ ನಡೆಯುತ್ತದೆ. ಈ ವಿಚಾರದ ಕುರಿತಂತೆ ಇತರೆ ನ್ಯಾಯಾಲಯಗಳ ತೀರ್ಪುಗಳನ್ನು ಸಮಗ್ರವಾಗಿ ಪರಿಶೀಲಿಸಿ ತೀರ್ಮಾನ ಕೈಗೊಳ್ಳಬೇಕಿದೆ ಎಂದು ರಾಜ್ಯ ಉಚ್ಛ ನ್ಯಾಯಾಲಯ ಸ್ಪಷ್ಟವಾಗಿ ಹೇಳಿದೆ.

ಇನ್ನು ಶಾಂತಿ ಕಾಪಾಡುವಂತೆ ವಿದ್ಯಾರ್ಥಿಗಳಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿಕೊಂಡಿದ್ದಾರೆ. ಹೈಕೋರ್ಟ್‌ನಲ್ಲಿ ನಡೆದ ಹಿಜಾಬ್ ವಿಚಾರಣೆಯ (Hijab Hearing) ಕುರಿತಂತೆ ಲೆಫ್ಟ್ ರೈಟ್ & ಸೆಂಟರ್‌ನಲ್ಲಿ ಮೂಡಿಬಂದ ಚರ್ಚೆ ಹೀಗಿತ್ತು ನೋಡಿ.

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more