ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಬಾರ್, ನೆಹರು ಹುಕ್ಕಾಬಾರ್ ತೆರೆಯಲಿ: ಸಿ.ಟಿ ರವಿ ಸವಾಲ್

ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಬಾರ್, ನೆಹರು ಹುಕ್ಕಾಬಾರ್ ತೆರೆಯಲಿ: ಸಿ.ಟಿ ರವಿ ಸವಾಲ್

Published : Aug 13, 2021, 09:38 AM ISTUpdated : Aug 13, 2021, 09:40 AM IST

- ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಬಾರ್, ನೆಹರು ಹುಕ್ಕಾಬಾರ್ ಕ್ಯಾಂಟೀನ್ ತೆರೆಯಲಿ : ಸಿ ಟಿ ರವಿ ಸವಾಲು

- ಸಿ ಟಿ ರವಿಯವರಿಗೆ ಅವರ ಆಸಕ್ತಿಗೆ ತಕ್ಕಂತೆ ಬಾರ್, ಹುಕ್ಕಾಬಾರ್ ನೆನಪಾಗಿದೆ: ಸಿದ್ದರಾಮಯ್ಯ

- 'ಸಿ ಟಿ ರವಿ ಹುಚ್ಚು ನಾಯಿ ಕಡಿತಕ್ಕೊಳಗಾದಂತೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ'

ಬೆಂಗಳೂರು (ಆ. 13): ಇಂದಿರಾ ಕ್ಯಾಂಟೀನ್ ಹೆಸರನ್ನು ಬದಲಾಯಿಸಿ ಅನ್ನಪೂರ್ಣೇಶ್ವರಿ ಹೆಸರಿಡಲು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಆಗ್ರಹಿಸಿದ್ದರು. ಸಿ ಟಿ ರವಿ ಹೇಳಿಕೆ ಕಾಂಗ್ರೆಸ್ಸಿಗರ ಕಣ್ಣು ಕೆಂಪಾಗಿಸಿತ್ತು. ಈಗ ಇನ್ನೊಂದು ಹೇಳಿಕೆ ಮೂಲಕ ಕಾಂಗ್ರೆಸ್ಸಿಗರನ್ನು ರೊಚ್ಚಿಗೆಬ್ಬಿಸಿದ್ದಾರೆ. 'ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಬಾರ್, ನೆಹರು ಹುಕ್ಕಾಬಾರ್ ಕ್ಯಾಂಟೀನ್ ತೆರೆಯಲಿ ಎಂದು ಸವಾಲೆಸೆದಿದ್ದಾರೆ. 

ಸಿ ಟಿ ರವಿಯವರಿಗೆ ಅವರ ಆಸಕ್ತಿಗೆ ತಕ್ಕಂತೆ ಬಾರ್, ಹುಕ್ಕಾಬಾರ್ ನೆನಪಾಗಿದೆ. ಮುಖ್ಯಮಂತ್ರಿಗಳು ರವಿಯವರನ್ನು ಅಬಕಾರಿ ಸಚಿವರನ್ನಾಗಿ ಮಾಡಿ ಆಸೆ ಪೂರೈಸಬೇಕು ಎಂದು ಸಿದ್ದರಾಮಯ್ಯ ಕಾಲೆಳೆದಿದ್ದಾರೆ. 

ಸಿ ಟಿ ರವಿ ಹುಚ್ಚು ನಾಯಿ ಕಡಿತಕ್ಕೊಳಗಾದಂತೆ ಬಾಯಿಗೆ ಬಂಧಂತೆ ಮಾತನಾಡುತ್ತಿದ್ದಾರೆ. ನಾಡಿನ ಹಿತದೃಷ್ಟಿಯಿಂದ ಬಿಜೆಪಿ ವರಿಷ್ಠರು ಪಶುವೈದ್ಯ ಶಾಲೆಯಲ್ಲಿ ಚಿಕಿತ್ಸೆ ಕೊಡಿಸಲಿ. ಇಲ್ಲವೇ ಮಲ್ಲೇಶ್ವರಂ ಬಿಜೆಪಿ ಕಚೇರಿಯನ್ನೇ ಹುಚ್ಚಾಸ್ಪತ್ರೆ ಮಾಡಲಿ ಎಂದು ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ. 

 

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?