ಇಲಾಖೆಗಳಲ್ಲಿ ಸಿಎಂ ಬಿಟ್ಟು ಬೇರೆಯವರ ಹಸ್ತಕ್ಷೇಪವಿದ್ರೆ ಅರುಣ್ ಸಿಂಗ್ ಬಳಿ ಹೇಳಲಿ: ಈಶ್ವರಪ್ಪ

ಇಲಾಖೆಗಳಲ್ಲಿ ಸಿಎಂ ಬಿಟ್ಟು ಬೇರೆಯವರ ಹಸ್ತಕ್ಷೇಪವಿದ್ರೆ ಅರುಣ್ ಸಿಂಗ್ ಬಳಿ ಹೇಳಲಿ: ಈಶ್ವರಪ್ಪ

Published : Jun 16, 2021, 03:40 PM ISTUpdated : Jun 16, 2021, 03:46 PM IST

- 'ಕೆಲವರು ಬೇರೆ ಬೇರೆ ಇಲಾಖೆಗಳಲ್ಲಿ ಮೂಗು ತೂರಿಸುವ ಆರೋಪವಿದೆ'

-  ಸಿಎಂ ಬಿಟ್ಟು ಬೇರೆಯವರು ಹಸ್ತಕ್ಷೇಪ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿದ್ದೇನೆ. 

- ಹಾಗೇನಾದರೂ ಇದ್ದರೆ ಅರುಣ್ ಸಿಂಗ್ ಬಳಿ ಹೇಳಿಕೊಳ್ಳಲಿ: ಈಶ್ವರಪ್ಪ

ಬೆಂಗಳೂರು (ಜೂ. 16): ಕೆಲವರು ಬೇರೆ ಬೇರೆ ಇಲಾಖೆಗಳಲ್ಲಿ ಮೂಗು ತೂರಿಸ್ತಾ ಇದಾರೆ. ಸಿಎಂ ಬಿಟ್ಟು ಬೇರೆಯವರು ಹಸ್ತಕ್ಷೇಪ ಮಾಡುತ್ತಿದ್ದಾರೆ ಎನ್ನುವ ಆರೋಪವನ್ನು ನಾನು ಕೇಳಿದ್ದೇನೆ. ಇದು ನನ್ನ ಗಮನಕ್ಕೆ ಬಂದಿಲ್ಲ.  ಹಾಗೇನಾದರೂ ಇದ್ದರೆ ಅರುಣ್ ಸಿಂಗ್ ಬಳಿ ಹೇಳಿಕೊಳ್ಳಲಿ. ಈ ಬಗ್ಗೆ ಹೈ ಕಮಾಂಡ್ ನಿರ್ಧರಿಸುತ್ತದೆ ಎಂದು ಈಶ್ವರಪ್ಪ ಹೇಳಿದ್ದಾರೆ. 

ಇಂದು ಬೆಂಗಳೂರಿಗೆ ಉಸ್ತುವಾರಿ ಅರುಣ್ ಸಿಂಗ್ ಆಗಮಿಸಿದ್ದಾರೆ. 3 ದಿನಗಳ ಕಾಲ ರಾಜ್ಯದಲ್ಲಿದ್ದು ಸಚಿವರು, ಶಾಸಕರ ಜೊತೆ ಸಭೆ ನಡೆಸಲಿದ್ದಾರೆ. ಈ ಸಭೆ ಕುತೂಹಲಕ್ಕೆ ಕಾರಣವಾಗಿದೆ.
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!