ಇಲಾಖೆಗಳಲ್ಲಿ ಸಿಎಂ ಬಿಟ್ಟು ಬೇರೆಯವರ ಹಸ್ತಕ್ಷೇಪವಿದ್ರೆ ಅರುಣ್ ಸಿಂಗ್ ಬಳಿ ಹೇಳಲಿ: ಈಶ್ವರಪ್ಪ

ಇಲಾಖೆಗಳಲ್ಲಿ ಸಿಎಂ ಬಿಟ್ಟು ಬೇರೆಯವರ ಹಸ್ತಕ್ಷೇಪವಿದ್ರೆ ಅರುಣ್ ಸಿಂಗ್ ಬಳಿ ಹೇಳಲಿ: ಈಶ್ವರಪ್ಪ

Published : Jun 16, 2021, 03:40 PM ISTUpdated : Jun 16, 2021, 03:46 PM IST

- 'ಕೆಲವರು ಬೇರೆ ಬೇರೆ ಇಲಾಖೆಗಳಲ್ಲಿ ಮೂಗು ತೂರಿಸುವ ಆರೋಪವಿದೆ'

-  ಸಿಎಂ ಬಿಟ್ಟು ಬೇರೆಯವರು ಹಸ್ತಕ್ಷೇಪ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿದ್ದೇನೆ. 

- ಹಾಗೇನಾದರೂ ಇದ್ದರೆ ಅರುಣ್ ಸಿಂಗ್ ಬಳಿ ಹೇಳಿಕೊಳ್ಳಲಿ: ಈಶ್ವರಪ್ಪ

ಬೆಂಗಳೂರು (ಜೂ. 16): ಕೆಲವರು ಬೇರೆ ಬೇರೆ ಇಲಾಖೆಗಳಲ್ಲಿ ಮೂಗು ತೂರಿಸ್ತಾ ಇದಾರೆ. ಸಿಎಂ ಬಿಟ್ಟು ಬೇರೆಯವರು ಹಸ್ತಕ್ಷೇಪ ಮಾಡುತ್ತಿದ್ದಾರೆ ಎನ್ನುವ ಆರೋಪವನ್ನು ನಾನು ಕೇಳಿದ್ದೇನೆ. ಇದು ನನ್ನ ಗಮನಕ್ಕೆ ಬಂದಿಲ್ಲ.  ಹಾಗೇನಾದರೂ ಇದ್ದರೆ ಅರುಣ್ ಸಿಂಗ್ ಬಳಿ ಹೇಳಿಕೊಳ್ಳಲಿ. ಈ ಬಗ್ಗೆ ಹೈ ಕಮಾಂಡ್ ನಿರ್ಧರಿಸುತ್ತದೆ ಎಂದು ಈಶ್ವರಪ್ಪ ಹೇಳಿದ್ದಾರೆ. 

ಇಂದು ಬೆಂಗಳೂರಿಗೆ ಉಸ್ತುವಾರಿ ಅರುಣ್ ಸಿಂಗ್ ಆಗಮಿಸಿದ್ದಾರೆ. 3 ದಿನಗಳ ಕಾಲ ರಾಜ್ಯದಲ್ಲಿದ್ದು ಸಚಿವರು, ಶಾಸಕರ ಜೊತೆ ಸಭೆ ನಡೆಸಲಿದ್ದಾರೆ. ಈ ಸಭೆ ಕುತೂಹಲಕ್ಕೆ ಕಾರಣವಾಗಿದೆ.
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!