ಇಲಾಖೆಗಳಲ್ಲಿ ಸಿಎಂ ಬಿಟ್ಟು ಬೇರೆಯವರ ಹಸ್ತಕ್ಷೇಪವಿದ್ರೆ ಅರುಣ್ ಸಿಂಗ್ ಬಳಿ ಹೇಳಲಿ: ಈಶ್ವರಪ್ಪ

ಇಲಾಖೆಗಳಲ್ಲಿ ಸಿಎಂ ಬಿಟ್ಟು ಬೇರೆಯವರ ಹಸ್ತಕ್ಷೇಪವಿದ್ರೆ ಅರುಣ್ ಸಿಂಗ್ ಬಳಿ ಹೇಳಲಿ: ಈಶ್ವರಪ್ಪ

Published : Jun 16, 2021, 03:40 PM ISTUpdated : Jun 16, 2021, 03:46 PM IST

- 'ಕೆಲವರು ಬೇರೆ ಬೇರೆ ಇಲಾಖೆಗಳಲ್ಲಿ ಮೂಗು ತೂರಿಸುವ ಆರೋಪವಿದೆ'

-  ಸಿಎಂ ಬಿಟ್ಟು ಬೇರೆಯವರು ಹಸ್ತಕ್ಷೇಪ ಮಾಡುತ್ತಿದ್ದಾರೆ ಎನ್ನುವ ಆರೋಪ ಕೇಳಿದ್ದೇನೆ. 

- ಹಾಗೇನಾದರೂ ಇದ್ದರೆ ಅರುಣ್ ಸಿಂಗ್ ಬಳಿ ಹೇಳಿಕೊಳ್ಳಲಿ: ಈಶ್ವರಪ್ಪ

ಬೆಂಗಳೂರು (ಜೂ. 16): ಕೆಲವರು ಬೇರೆ ಬೇರೆ ಇಲಾಖೆಗಳಲ್ಲಿ ಮೂಗು ತೂರಿಸ್ತಾ ಇದಾರೆ. ಸಿಎಂ ಬಿಟ್ಟು ಬೇರೆಯವರು ಹಸ್ತಕ್ಷೇಪ ಮಾಡುತ್ತಿದ್ದಾರೆ ಎನ್ನುವ ಆರೋಪವನ್ನು ನಾನು ಕೇಳಿದ್ದೇನೆ. ಇದು ನನ್ನ ಗಮನಕ್ಕೆ ಬಂದಿಲ್ಲ.  ಹಾಗೇನಾದರೂ ಇದ್ದರೆ ಅರುಣ್ ಸಿಂಗ್ ಬಳಿ ಹೇಳಿಕೊಳ್ಳಲಿ. ಈ ಬಗ್ಗೆ ಹೈ ಕಮಾಂಡ್ ನಿರ್ಧರಿಸುತ್ತದೆ ಎಂದು ಈಶ್ವರಪ್ಪ ಹೇಳಿದ್ದಾರೆ. 

ಇಂದು ಬೆಂಗಳೂರಿಗೆ ಉಸ್ತುವಾರಿ ಅರುಣ್ ಸಿಂಗ್ ಆಗಮಿಸಿದ್ದಾರೆ. 3 ದಿನಗಳ ಕಾಲ ರಾಜ್ಯದಲ್ಲಿದ್ದು ಸಚಿವರು, ಶಾಸಕರ ಜೊತೆ ಸಭೆ ನಡೆಸಲಿದ್ದಾರೆ. ಈ ಸಭೆ ಕುತೂಹಲಕ್ಕೆ ಕಾರಣವಾಗಿದೆ.
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!