ನನ್ನ ಹೆಸರು ಪ್ರಸ್ತಾಪ ಮಾಡ್ಲಿ ಬಿಡ್ರಿ, ಎಸ್ಐಟಿ ಇದೆ, ತನಿಖೆಯಾಗಲಿ: ಡಿಕೆಶಿ

ನನ್ನ ಹೆಸರು ಪ್ರಸ್ತಾಪ ಮಾಡ್ಲಿ ಬಿಡ್ರಿ, ಎಸ್ಐಟಿ ಇದೆ, ತನಿಖೆಯಾಗಲಿ: ಡಿಕೆಶಿ

Suvarna News   | Asianet News
Published : Mar 28, 2021, 10:46 AM IST

ಇಡೀ ಪ್ರಕರಣದ ಷಡ್ಯಂತ್ರ ಡಿಕೆಶಿಯವರದ್ದು. ಅವರೇ ಮಹಾನಾಯಕ. ನನ್ನ ಬಳಿ 11 ಸಾಕ್ಷ್ಯಗಳಿವೆ, ಎಸ್‌ಐಟಿಗೆ ಕೊಡುತ್ತೇನೆ ಎಂದಿರುವ ಜಾರಕಿಹೊಳಿ ಹೇಳಿಕೆಗೆ ಡಿಕೆಶಿ ಪ್ರತಿಕ್ರಿಯಿಸಿದ್ದಾರೆ. 

ಬೆಂಗಳೂರು (ಮಾ. 28): ಇಡೀ ಪ್ರಕರಣದ ಷಡ್ಯಂತ್ರ ಡಿಕೆಶಿಯವರದ್ದು. ಅವರೇ ಮಹಾನಾಯಕ. ನನ್ನ ಬಳಿ 11 ಸಾಕ್ಷ್ಯಗಳಿವೆ, ಎಸ್‌ಐಟಿಗೆ ಕೊಡುತ್ತೇನೆ ಎಂದಿರುವ ಜಾರಕಿಹೊಳಿ ಹೇಳಿಕೆಗೆ ಡಿಕೆಶಿ ಪ್ರತಿಕ್ರಿಯಿಸಿದ್ದಾರೆ. 

'ನನ್ನ ಹೆಸರು ಪ್ರಸ್ತಾಪ ಮಾಡ್ಲಿ ಬಿಡಿ. ಎಸ್‌ಐಟಿ ಇದೆ, ತನಿಖೆಯಾಗಲಿ, ನೋಡೋಣ ಏನಾಗುತ್ತೆ ಅಂತ' ಎಂದು ಹೇಳಿದರು. ಇನ್ನು ಅವಾಚ್ಯ ಶಬ್ದಗಳನ್ನು ಬಳಸಿರುವುದಕ್ಕೆ, ಬಳಸಲಿ ಬಿಡ್ರಿ, ಅವರ ಸಂಸ್ಕೃತಿ ಮಾತಾಡ್ತಾರೆ, ದಿನಾ ಹೇಳ್ತಾರೆ ಬಿಡ್ರಿ' ಎಂದರು. 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!