ನನ್ನ ಹೆಸರು ಪ್ರಸ್ತಾಪ ಮಾಡ್ಲಿ ಬಿಡ್ರಿ, ಎಸ್ಐಟಿ ಇದೆ, ತನಿಖೆಯಾಗಲಿ: ಡಿಕೆಶಿ

ನನ್ನ ಹೆಸರು ಪ್ರಸ್ತಾಪ ಮಾಡ್ಲಿ ಬಿಡ್ರಿ, ಎಸ್ಐಟಿ ಇದೆ, ತನಿಖೆಯಾಗಲಿ: ಡಿಕೆಶಿ

Suvarna News   | Asianet News
Published : Mar 28, 2021, 10:46 AM IST

ಇಡೀ ಪ್ರಕರಣದ ಷಡ್ಯಂತ್ರ ಡಿಕೆಶಿಯವರದ್ದು. ಅವರೇ ಮಹಾನಾಯಕ. ನನ್ನ ಬಳಿ 11 ಸಾಕ್ಷ್ಯಗಳಿವೆ, ಎಸ್‌ಐಟಿಗೆ ಕೊಡುತ್ತೇನೆ ಎಂದಿರುವ ಜಾರಕಿಹೊಳಿ ಹೇಳಿಕೆಗೆ ಡಿಕೆಶಿ ಪ್ರತಿಕ್ರಿಯಿಸಿದ್ದಾರೆ. 

ಬೆಂಗಳೂರು (ಮಾ. 28): ಇಡೀ ಪ್ರಕರಣದ ಷಡ್ಯಂತ್ರ ಡಿಕೆಶಿಯವರದ್ದು. ಅವರೇ ಮಹಾನಾಯಕ. ನನ್ನ ಬಳಿ 11 ಸಾಕ್ಷ್ಯಗಳಿವೆ, ಎಸ್‌ಐಟಿಗೆ ಕೊಡುತ್ತೇನೆ ಎಂದಿರುವ ಜಾರಕಿಹೊಳಿ ಹೇಳಿಕೆಗೆ ಡಿಕೆಶಿ ಪ್ರತಿಕ್ರಿಯಿಸಿದ್ದಾರೆ. 

'ನನ್ನ ಹೆಸರು ಪ್ರಸ್ತಾಪ ಮಾಡ್ಲಿ ಬಿಡಿ. ಎಸ್‌ಐಟಿ ಇದೆ, ತನಿಖೆಯಾಗಲಿ, ನೋಡೋಣ ಏನಾಗುತ್ತೆ ಅಂತ' ಎಂದು ಹೇಳಿದರು. ಇನ್ನು ಅವಾಚ್ಯ ಶಬ್ದಗಳನ್ನು ಬಳಸಿರುವುದಕ್ಕೆ, ಬಳಸಲಿ ಬಿಡ್ರಿ, ಅವರ ಸಂಸ್ಕೃತಿ ಮಾತಾಡ್ತಾರೆ, ದಿನಾ ಹೇಳ್ತಾರೆ ಬಿಡ್ರಿ' ಎಂದರು. 

 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ