ನನ್ನ ಹೆಸರು ಪ್ರಸ್ತಾಪ ಮಾಡ್ಲಿ ಬಿಡ್ರಿ, ಎಸ್ಐಟಿ ಇದೆ, ತನಿಖೆಯಾಗಲಿ: ಡಿಕೆಶಿ

ನನ್ನ ಹೆಸರು ಪ್ರಸ್ತಾಪ ಮಾಡ್ಲಿ ಬಿಡ್ರಿ, ಎಸ್ಐಟಿ ಇದೆ, ತನಿಖೆಯಾಗಲಿ: ಡಿಕೆಶಿ

Suvarna News   | Asianet News
Published : Mar 28, 2021, 10:46 AM IST

ಇಡೀ ಪ್ರಕರಣದ ಷಡ್ಯಂತ್ರ ಡಿಕೆಶಿಯವರದ್ದು. ಅವರೇ ಮಹಾನಾಯಕ. ನನ್ನ ಬಳಿ 11 ಸಾಕ್ಷ್ಯಗಳಿವೆ, ಎಸ್‌ಐಟಿಗೆ ಕೊಡುತ್ತೇನೆ ಎಂದಿರುವ ಜಾರಕಿಹೊಳಿ ಹೇಳಿಕೆಗೆ ಡಿಕೆಶಿ ಪ್ರತಿಕ್ರಿಯಿಸಿದ್ದಾರೆ. 

ಬೆಂಗಳೂರು (ಮಾ. 28): ಇಡೀ ಪ್ರಕರಣದ ಷಡ್ಯಂತ್ರ ಡಿಕೆಶಿಯವರದ್ದು. ಅವರೇ ಮಹಾನಾಯಕ. ನನ್ನ ಬಳಿ 11 ಸಾಕ್ಷ್ಯಗಳಿವೆ, ಎಸ್‌ಐಟಿಗೆ ಕೊಡುತ್ತೇನೆ ಎಂದಿರುವ ಜಾರಕಿಹೊಳಿ ಹೇಳಿಕೆಗೆ ಡಿಕೆಶಿ ಪ್ರತಿಕ್ರಿಯಿಸಿದ್ದಾರೆ. 

'ನನ್ನ ಹೆಸರು ಪ್ರಸ್ತಾಪ ಮಾಡ್ಲಿ ಬಿಡಿ. ಎಸ್‌ಐಟಿ ಇದೆ, ತನಿಖೆಯಾಗಲಿ, ನೋಡೋಣ ಏನಾಗುತ್ತೆ ಅಂತ' ಎಂದು ಹೇಳಿದರು. ಇನ್ನು ಅವಾಚ್ಯ ಶಬ್ದಗಳನ್ನು ಬಳಸಿರುವುದಕ್ಕೆ, ಬಳಸಲಿ ಬಿಡ್ರಿ, ಅವರ ಸಂಸ್ಕೃತಿ ಮಾತಾಡ್ತಾರೆ, ದಿನಾ ಹೇಳ್ತಾರೆ ಬಿಡ್ರಿ' ಎಂದರು. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!