ಶಾಂತವಾಗಿದ್ದ ಸರಳಾ ದೇವಿ ಕಾಲೇಜಿನ ಮತ್ತೆ ವಿವಾದ, ಕಣ್ಣೀರು ಹಾಕಿದ ಗ್ರಂಥಪಾಲಕಿ

ಶಾಂತವಾಗಿದ್ದ ಸರಳಾ ದೇವಿ ಕಾಲೇಜಿನ ಮತ್ತೆ ವಿವಾದ, ಕಣ್ಣೀರು ಹಾಕಿದ ಗ್ರಂಥಪಾಲಕಿ

Published : Feb 17, 2022, 12:03 PM IST

ಬಳ್ಳಾರಿ ಸರಳಾದೇವಿ ಕಾಲೇಜಿನಲ್ಲಿ ಹೈಡ್ರಾಮಾ ನಡೆದಿದೆ. ಇಷ್ಟು ದಿನ ಬುರ್ಖಾ ತೆಗೆದಿಲ್ಲ ಈಗ್ಯಾಕೆ ತೆಗಿಯಬೇಕು ಎಂದು ಗ್ರಂಥಪಾಲಕಿ ಕಣ್ಣೀರು ಹಾಕಿದ್ದಾರೆ. ಬಳಿಕ ಪೊಲೀಸರು ಬಂದು ಮಹಿಳೆಯನ್ನು ಕರೆದುಕೊಂಡು ಹೋಗಿದ್ದಾರೆ.

ಶಿವಮೊಗ್ಗ, (ಫೆ.17): ಉಡುಪಿಯಲ್ಲಿ ಆರಂಭವಾದ ಸಮವಸ್ತ್ರ (Uniform) ಸಮರ ಚರ್ಚೆ ಇಡೀ ದೇಶದಾದ್ಯಂತ ವ್ಯಾಪಿಸಿದೆ. ಅದರಲ್ಲೂ ಕರ್ನಾಟಕದಲ್ಲಿ ಹಿಜಾಬ್ (Hijab) ವಿವಾದ ಭುಗಿಲೆದಿದ್ದು, ಒಂದು ಕಡೆ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದ್ರೆ, ಇತ್ತ ಶಾಲಾ ಕಾಲೇಜುಗಳಲ್ಲಿ ಹೈಡ್ರಾಮಾಗಳು ನಡೆಯುತ್ತಿವೆ.

Hijab Row ಶಿವಮೊಗ್ಗದಲ್ಲಿ ಹೆಚ್ಚಾಗ್ತಿದೆ ಸಮವಸ್ಟ್ರ ಸಂಘರ್ಷ

ರಾಜ್ಯದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ತೆಗೆಯುವುದಿಲ್ಲ. ಹಿಜಾಬ್ ಹಾಕಿಕೊಂಡೇ ಕ್ಲಾಸ್‌ಗೆ ಬರುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ. ಹೈಕೋರ್ಟ್‌ ಆದೇಶದ ಬಗ್ಗೆ ಕಾಲೇಜು ಸಿಬ್ಬಂದಿ ಹಾಗೂ ಪೊಲೀಸರು ತಿಳಿಸಿ ಹೇಳಿದರೂ ವಿದ್ಯಾರ್ಥಿಗಳು ಕೇಳುತ್ತಿಲ್ಲ. ಪರೀಕ್ಷೆಯನ್ನೇ ಬಿಡುತ್ತೇವೆ ಹೊರತು ಹಿಜಾಬ್ ತೆಗೆಯಲ್ಲ ಎನ್ನುತ್ತಿದ್ದಾರೆ. ಇದರಿಂದ ಕಾಲೇಜು ಸಿಬ್ಬಂದಿ ಹಾಗೂ ಪೊಲೀಸರಿಗೆ ದೊಟ್ಟ ತಲೆನೋವಾಗಿ ಪರಿಣಮಿಸಿದೆ. ಇದರ ಮಧ್ಯೆ ಸಿಬ್ಬಂದಿಗಳೂ ಸಹ ಬುರ್ಕಾ ಹಾಕಿಕೊಂಡು ಬಂದಿದ್ದು, ಶಾಂತವಾಗಿದ್ದ ಕಾಲೇಜಿನಲ್ಲಿ ಮತ್ತೊಂದು ವಿವಾದ ಹುಟ್ಟಿಕೊಂಡಿದೆ.

ಹೌದು.. ಬಳ್ಳಾರಿಯ ಸರಳಾದೇವಿ ಕಾಲೇಜಿನಲ್ಲಿ ಹೈಡ್ರಾಮಾ ನಡೆದಿದೆ. ಇಷ್ಟು ದಿನ ಬುರ್ಖಾ ತೆಗೆದಿಲ್ಲ ಈಗ್ಯಾಕೆ ತೆಗಿಯಬೇಕು ಎಂದು ಗ್ರಂಥಪಾಲಕಿ ಕಣ್ಣೀರು ಹಾಕಿದ್ದಾರೆ. ಗ್ರಂಥಪಾಲಕಿ ನಡೆಗೆ ಪೊಲೀಸರು ಹಾಗೂ ಕಾಲೇಜು ಸಿಬ್ಬಂದಿ  ಕಕ್ಕಾಬಿಕ್ಕಿಯಾಗಿದ್ದಾರೆ.ಬಳಿಕ ಪೊಲೀಸರು ಬಂದು ಮಹಿಳೆಯನ್ನು ಕರೆದುಕೊಂಡು ಹೋಗಿದ್ದಾರೆ.

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
Read more