ಶಾಂತವಾಗಿದ್ದ ಸರಳಾ ದೇವಿ ಕಾಲೇಜಿನ ಮತ್ತೆ ವಿವಾದ, ಕಣ್ಣೀರು ಹಾಕಿದ ಗ್ರಂಥಪಾಲಕಿ

ಶಾಂತವಾಗಿದ್ದ ಸರಳಾ ದೇವಿ ಕಾಲೇಜಿನ ಮತ್ತೆ ವಿವಾದ, ಕಣ್ಣೀರು ಹಾಕಿದ ಗ್ರಂಥಪಾಲಕಿ

Published : Feb 17, 2022, 12:03 PM IST

ಬಳ್ಳಾರಿ ಸರಳಾದೇವಿ ಕಾಲೇಜಿನಲ್ಲಿ ಹೈಡ್ರಾಮಾ ನಡೆದಿದೆ. ಇಷ್ಟು ದಿನ ಬುರ್ಖಾ ತೆಗೆದಿಲ್ಲ ಈಗ್ಯಾಕೆ ತೆಗಿಯಬೇಕು ಎಂದು ಗ್ರಂಥಪಾಲಕಿ ಕಣ್ಣೀರು ಹಾಕಿದ್ದಾರೆ. ಬಳಿಕ ಪೊಲೀಸರು ಬಂದು ಮಹಿಳೆಯನ್ನು ಕರೆದುಕೊಂಡು ಹೋಗಿದ್ದಾರೆ.

ಶಿವಮೊಗ್ಗ, (ಫೆ.17): ಉಡುಪಿಯಲ್ಲಿ ಆರಂಭವಾದ ಸಮವಸ್ತ್ರ (Uniform) ಸಮರ ಚರ್ಚೆ ಇಡೀ ದೇಶದಾದ್ಯಂತ ವ್ಯಾಪಿಸಿದೆ. ಅದರಲ್ಲೂ ಕರ್ನಾಟಕದಲ್ಲಿ ಹಿಜಾಬ್ (Hijab) ವಿವಾದ ಭುಗಿಲೆದಿದ್ದು, ಒಂದು ಕಡೆ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದ್ರೆ, ಇತ್ತ ಶಾಲಾ ಕಾಲೇಜುಗಳಲ್ಲಿ ಹೈಡ್ರಾಮಾಗಳು ನಡೆಯುತ್ತಿವೆ.

Hijab Row ಶಿವಮೊಗ್ಗದಲ್ಲಿ ಹೆಚ್ಚಾಗ್ತಿದೆ ಸಮವಸ್ಟ್ರ ಸಂಘರ್ಷ

ರಾಜ್ಯದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ತೆಗೆಯುವುದಿಲ್ಲ. ಹಿಜಾಬ್ ಹಾಕಿಕೊಂಡೇ ಕ್ಲಾಸ್‌ಗೆ ಬರುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ. ಹೈಕೋರ್ಟ್‌ ಆದೇಶದ ಬಗ್ಗೆ ಕಾಲೇಜು ಸಿಬ್ಬಂದಿ ಹಾಗೂ ಪೊಲೀಸರು ತಿಳಿಸಿ ಹೇಳಿದರೂ ವಿದ್ಯಾರ್ಥಿಗಳು ಕೇಳುತ್ತಿಲ್ಲ. ಪರೀಕ್ಷೆಯನ್ನೇ ಬಿಡುತ್ತೇವೆ ಹೊರತು ಹಿಜಾಬ್ ತೆಗೆಯಲ್ಲ ಎನ್ನುತ್ತಿದ್ದಾರೆ. ಇದರಿಂದ ಕಾಲೇಜು ಸಿಬ್ಬಂದಿ ಹಾಗೂ ಪೊಲೀಸರಿಗೆ ದೊಟ್ಟ ತಲೆನೋವಾಗಿ ಪರಿಣಮಿಸಿದೆ. ಇದರ ಮಧ್ಯೆ ಸಿಬ್ಬಂದಿಗಳೂ ಸಹ ಬುರ್ಕಾ ಹಾಕಿಕೊಂಡು ಬಂದಿದ್ದು, ಶಾಂತವಾಗಿದ್ದ ಕಾಲೇಜಿನಲ್ಲಿ ಮತ್ತೊಂದು ವಿವಾದ ಹುಟ್ಟಿಕೊಂಡಿದೆ.

ಹೌದು.. ಬಳ್ಳಾರಿಯ ಸರಳಾದೇವಿ ಕಾಲೇಜಿನಲ್ಲಿ ಹೈಡ್ರಾಮಾ ನಡೆದಿದೆ. ಇಷ್ಟು ದಿನ ಬುರ್ಖಾ ತೆಗೆದಿಲ್ಲ ಈಗ್ಯಾಕೆ ತೆಗಿಯಬೇಕು ಎಂದು ಗ್ರಂಥಪಾಲಕಿ ಕಣ್ಣೀರು ಹಾಕಿದ್ದಾರೆ. ಗ್ರಂಥಪಾಲಕಿ ನಡೆಗೆ ಪೊಲೀಸರು ಹಾಗೂ ಕಾಲೇಜು ಸಿಬ್ಬಂದಿ  ಕಕ್ಕಾಬಿಕ್ಕಿಯಾಗಿದ್ದಾರೆ.ಬಳಿಕ ಪೊಲೀಸರು ಬಂದು ಮಹಿಳೆಯನ್ನು ಕರೆದುಕೊಂಡು ಹೋಗಿದ್ದಾರೆ.

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more