ಶಾಂತವಾಗಿದ್ದ ಸರಳಾ ದೇವಿ ಕಾಲೇಜಿನ ಮತ್ತೆ ವಿವಾದ, ಕಣ್ಣೀರು ಹಾಕಿದ ಗ್ರಂಥಪಾಲಕಿ

ಶಾಂತವಾಗಿದ್ದ ಸರಳಾ ದೇವಿ ಕಾಲೇಜಿನ ಮತ್ತೆ ವಿವಾದ, ಕಣ್ಣೀರು ಹಾಕಿದ ಗ್ರಂಥಪಾಲಕಿ

Published : Feb 17, 2022, 12:03 PM IST

ಬಳ್ಳಾರಿ ಸರಳಾದೇವಿ ಕಾಲೇಜಿನಲ್ಲಿ ಹೈಡ್ರಾಮಾ ನಡೆದಿದೆ. ಇಷ್ಟು ದಿನ ಬುರ್ಖಾ ತೆಗೆದಿಲ್ಲ ಈಗ್ಯಾಕೆ ತೆಗಿಯಬೇಕು ಎಂದು ಗ್ರಂಥಪಾಲಕಿ ಕಣ್ಣೀರು ಹಾಕಿದ್ದಾರೆ. ಬಳಿಕ ಪೊಲೀಸರು ಬಂದು ಮಹಿಳೆಯನ್ನು ಕರೆದುಕೊಂಡು ಹೋಗಿದ್ದಾರೆ.

ಶಿವಮೊಗ್ಗ, (ಫೆ.17): ಉಡುಪಿಯಲ್ಲಿ ಆರಂಭವಾದ ಸಮವಸ್ತ್ರ (Uniform) ಸಮರ ಚರ್ಚೆ ಇಡೀ ದೇಶದಾದ್ಯಂತ ವ್ಯಾಪಿಸಿದೆ. ಅದರಲ್ಲೂ ಕರ್ನಾಟಕದಲ್ಲಿ ಹಿಜಾಬ್ (Hijab) ವಿವಾದ ಭುಗಿಲೆದಿದ್ದು, ಒಂದು ಕಡೆ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದ್ರೆ, ಇತ್ತ ಶಾಲಾ ಕಾಲೇಜುಗಳಲ್ಲಿ ಹೈಡ್ರಾಮಾಗಳು ನಡೆಯುತ್ತಿವೆ.

Hijab Row ಶಿವಮೊಗ್ಗದಲ್ಲಿ ಹೆಚ್ಚಾಗ್ತಿದೆ ಸಮವಸ್ಟ್ರ ಸಂಘರ್ಷ

ರಾಜ್ಯದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ತೆಗೆಯುವುದಿಲ್ಲ. ಹಿಜಾಬ್ ಹಾಕಿಕೊಂಡೇ ಕ್ಲಾಸ್‌ಗೆ ಬರುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ. ಹೈಕೋರ್ಟ್‌ ಆದೇಶದ ಬಗ್ಗೆ ಕಾಲೇಜು ಸಿಬ್ಬಂದಿ ಹಾಗೂ ಪೊಲೀಸರು ತಿಳಿಸಿ ಹೇಳಿದರೂ ವಿದ್ಯಾರ್ಥಿಗಳು ಕೇಳುತ್ತಿಲ್ಲ. ಪರೀಕ್ಷೆಯನ್ನೇ ಬಿಡುತ್ತೇವೆ ಹೊರತು ಹಿಜಾಬ್ ತೆಗೆಯಲ್ಲ ಎನ್ನುತ್ತಿದ್ದಾರೆ. ಇದರಿಂದ ಕಾಲೇಜು ಸಿಬ್ಬಂದಿ ಹಾಗೂ ಪೊಲೀಸರಿಗೆ ದೊಟ್ಟ ತಲೆನೋವಾಗಿ ಪರಿಣಮಿಸಿದೆ. ಇದರ ಮಧ್ಯೆ ಸಿಬ್ಬಂದಿಗಳೂ ಸಹ ಬುರ್ಕಾ ಹಾಕಿಕೊಂಡು ಬಂದಿದ್ದು, ಶಾಂತವಾಗಿದ್ದ ಕಾಲೇಜಿನಲ್ಲಿ ಮತ್ತೊಂದು ವಿವಾದ ಹುಟ್ಟಿಕೊಂಡಿದೆ.

ಹೌದು.. ಬಳ್ಳಾರಿಯ ಸರಳಾದೇವಿ ಕಾಲೇಜಿನಲ್ಲಿ ಹೈಡ್ರಾಮಾ ನಡೆದಿದೆ. ಇಷ್ಟು ದಿನ ಬುರ್ಖಾ ತೆಗೆದಿಲ್ಲ ಈಗ್ಯಾಕೆ ತೆಗಿಯಬೇಕು ಎಂದು ಗ್ರಂಥಪಾಲಕಿ ಕಣ್ಣೀರು ಹಾಕಿದ್ದಾರೆ. ಗ್ರಂಥಪಾಲಕಿ ನಡೆಗೆ ಪೊಲೀಸರು ಹಾಗೂ ಕಾಲೇಜು ಸಿಬ್ಬಂದಿ  ಕಕ್ಕಾಬಿಕ್ಕಿಯಾಗಿದ್ದಾರೆ.ಬಳಿಕ ಪೊಲೀಸರು ಬಂದು ಮಹಿಳೆಯನ್ನು ಕರೆದುಕೊಂಡು ಹೋಗಿದ್ದಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more