ಶಾಂತವಾಗಿದ್ದ ಸರಳಾ ದೇವಿ ಕಾಲೇಜಿನ ಮತ್ತೆ ವಿವಾದ, ಕಣ್ಣೀರು ಹಾಕಿದ ಗ್ರಂಥಪಾಲಕಿ

ಶಾಂತವಾಗಿದ್ದ ಸರಳಾ ದೇವಿ ಕಾಲೇಜಿನ ಮತ್ತೆ ವಿವಾದ, ಕಣ್ಣೀರು ಹಾಕಿದ ಗ್ರಂಥಪಾಲಕಿ

Published : Feb 17, 2022, 12:03 PM IST

ಬಳ್ಳಾರಿ ಸರಳಾದೇವಿ ಕಾಲೇಜಿನಲ್ಲಿ ಹೈಡ್ರಾಮಾ ನಡೆದಿದೆ. ಇಷ್ಟು ದಿನ ಬುರ್ಖಾ ತೆಗೆದಿಲ್ಲ ಈಗ್ಯಾಕೆ ತೆಗಿಯಬೇಕು ಎಂದು ಗ್ರಂಥಪಾಲಕಿ ಕಣ್ಣೀರು ಹಾಕಿದ್ದಾರೆ. ಬಳಿಕ ಪೊಲೀಸರು ಬಂದು ಮಹಿಳೆಯನ್ನು ಕರೆದುಕೊಂಡು ಹೋಗಿದ್ದಾರೆ.

ಶಿವಮೊಗ್ಗ, (ಫೆ.17): ಉಡುಪಿಯಲ್ಲಿ ಆರಂಭವಾದ ಸಮವಸ್ತ್ರ (Uniform) ಸಮರ ಚರ್ಚೆ ಇಡೀ ದೇಶದಾದ್ಯಂತ ವ್ಯಾಪಿಸಿದೆ. ಅದರಲ್ಲೂ ಕರ್ನಾಟಕದಲ್ಲಿ ಹಿಜಾಬ್ (Hijab) ವಿವಾದ ಭುಗಿಲೆದಿದ್ದು, ಒಂದು ಕಡೆ ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದ್ರೆ, ಇತ್ತ ಶಾಲಾ ಕಾಲೇಜುಗಳಲ್ಲಿ ಹೈಡ್ರಾಮಾಗಳು ನಡೆಯುತ್ತಿವೆ.

Hijab Row ಶಿವಮೊಗ್ಗದಲ್ಲಿ ಹೆಚ್ಚಾಗ್ತಿದೆ ಸಮವಸ್ಟ್ರ ಸಂಘರ್ಷ

ರಾಜ್ಯದಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರು ಹಿಜಾಬ್ ತೆಗೆಯುವುದಿಲ್ಲ. ಹಿಜಾಬ್ ಹಾಕಿಕೊಂಡೇ ಕ್ಲಾಸ್‌ಗೆ ಬರುತ್ತೇವೆ ಎಂದು ಪಟ್ಟು ಹಿಡಿದಿದ್ದಾರೆ. ಹೈಕೋರ್ಟ್‌ ಆದೇಶದ ಬಗ್ಗೆ ಕಾಲೇಜು ಸಿಬ್ಬಂದಿ ಹಾಗೂ ಪೊಲೀಸರು ತಿಳಿಸಿ ಹೇಳಿದರೂ ವಿದ್ಯಾರ್ಥಿಗಳು ಕೇಳುತ್ತಿಲ್ಲ. ಪರೀಕ್ಷೆಯನ್ನೇ ಬಿಡುತ್ತೇವೆ ಹೊರತು ಹಿಜಾಬ್ ತೆಗೆಯಲ್ಲ ಎನ್ನುತ್ತಿದ್ದಾರೆ. ಇದರಿಂದ ಕಾಲೇಜು ಸಿಬ್ಬಂದಿ ಹಾಗೂ ಪೊಲೀಸರಿಗೆ ದೊಟ್ಟ ತಲೆನೋವಾಗಿ ಪರಿಣಮಿಸಿದೆ. ಇದರ ಮಧ್ಯೆ ಸಿಬ್ಬಂದಿಗಳೂ ಸಹ ಬುರ್ಕಾ ಹಾಕಿಕೊಂಡು ಬಂದಿದ್ದು, ಶಾಂತವಾಗಿದ್ದ ಕಾಲೇಜಿನಲ್ಲಿ ಮತ್ತೊಂದು ವಿವಾದ ಹುಟ್ಟಿಕೊಂಡಿದೆ.

ಹೌದು.. ಬಳ್ಳಾರಿಯ ಸರಳಾದೇವಿ ಕಾಲೇಜಿನಲ್ಲಿ ಹೈಡ್ರಾಮಾ ನಡೆದಿದೆ. ಇಷ್ಟು ದಿನ ಬುರ್ಖಾ ತೆಗೆದಿಲ್ಲ ಈಗ್ಯಾಕೆ ತೆಗಿಯಬೇಕು ಎಂದು ಗ್ರಂಥಪಾಲಕಿ ಕಣ್ಣೀರು ಹಾಕಿದ್ದಾರೆ. ಗ್ರಂಥಪಾಲಕಿ ನಡೆಗೆ ಪೊಲೀಸರು ಹಾಗೂ ಕಾಲೇಜು ಸಿಬ್ಬಂದಿ  ಕಕ್ಕಾಬಿಕ್ಕಿಯಾಗಿದ್ದಾರೆ.ಬಳಿಕ ಪೊಲೀಸರು ಬಂದು ಮಹಿಳೆಯನ್ನು ಕರೆದುಕೊಂಡು ಹೋಗಿದ್ದಾರೆ.

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more