'ಬೆಳಗ್ಗೆ ಮತ್ತು ಸಂಜೆ ಫ್ರೀ ನೈಂಟಿ ಕೊಡಿ..' ಕುಡುಕರಿಂದ ಸರ್ಕಾರಕ್ಕೆ ಡಿಮಾಂಡ್‌!

'ಬೆಳಗ್ಗೆ ಮತ್ತು ಸಂಜೆ ಫ್ರೀ ನೈಂಟಿ ಕೊಡಿ..' ಕುಡುಕರಿಂದ ಸರ್ಕಾರಕ್ಕೆ ಡಿಮಾಂಡ್‌!

Published : Jul 11, 2023, 10:34 PM IST

ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಮದ್ಯದ ಮೇಲೆ ತೆರಿಗೆ ಏರಿಸಿರುವುದನ್ನು ವಿರೋಧಿಸಿ ಉಡುಪಿಯಲ್ಲಿ ಮಂಗಳವಾರ ಜಿಲ್ಲಾ ನಾಗರಿಕ ಸಮಿತಿಯಿಂದ ಪ್ರತಿಭಟನೆ ನಡೆಸಲಾಗಿದೆ. ಸರ್ಕಾರ ತೆರಿಗೆ ಏರಿಸಿದರೆ, ಉಚಿತವಾಗಿ ನೈಂಟಿ ವ್ಯವಸ್ಥೆ ಮಾಡಬೇಕು ಎಂದು ಹೇಳಿದ್ದಾರೆ.

ಉಡುಪಿ (ಜು.11): 'ಸರಕಾರದ ಉಚಿತ ಯೋಜನೆಗೆ ಹಣ ನಮ್ಮಿಂದಲೇ ಬರುವುದು, ಮದ್ಯದ ಬೆಲೆ ಇಳಿಕೆ ಮಾಡಿ, ಇಲ್ಲದಿದ್ದರೆ ಉಚಿತ ಮದ್ಯ ಕೊಡಿ, ಬೆಳಿಗ್ಗೆ ನೈಂಟಿ, ಸಂಜೆ ನೈಂಟಿ ಉಚಿತ ಕೊಡಿ'  ಕುಡುಕರಿಗೆ ಹಾರ ಹಾಕಿ ಸನ್ಮಾನ, ಆರತಿ ಎತ್ತಿ ಗೌರವ, ಮಂಗಳಾರತಿ! ಸರಕಾರ ನಡೆಸುವವರು ನೀವೇ ಎಂದು ಕುಡುಕರಿಗೆ ಗೌರವಾರ್ಪಣೆ! 'ಸಾರಾಯಿಯನ್ನು ಬಂದ್ ಮಾಡಿ, ಆ ಹಣ ನಮ್ಮ ಹೆಂಡ್ತಿಗೆ ಕೊಡ್ತೇವೆ, ನಾವೇ ಹಣ ಕೊಟ್ಟು ದೇವಸ್ಥಾನಗಳಿಗೆ ಕರೆದುಕೊಂಡು ಹೋಗುತ್ತೆವೆ!' ಚಿತ್ತರಂಜನ್ ಸರ್ಕಲ್‌ನಲ್ಲಿ ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ ನಡೆದ ವಿನೂತನ ಪ್ರತಿಭಟನೆ
 

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
Read more